ಬ್ರೇಕಿಂಗ್ ನ್ಯೂಸ್
20-06-25 10:19 pm HK News Desk ದೇಶ - ವಿದೇಶ
ಜೈಪುರ್, ಜೂ.20 : ಹೋಟೆಲ್ ರೂಂ ಒಂದರಲ್ಲಿ ಜೋಡಿಯೊಂದು ಕಿಟಕಿಯ ಪರದೆ ಹಾಕದೇ ಮೈಮರೆತು ಖಾಸಗಿ ಕ್ಷಣಗಳನ್ನು ಅನುಭವಿಸಿ ಪೇಚಿಗೆ ಸಿಲುಕಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ದಂಪತಿಯ ಫ್ರೀ ಶೋ ನೋಡುತ್ತಾ ನಿಂತ ಜನರಿಂದ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಆಗಿದ್ಯಂತೆ. ಇದರ ವಿಡಿಯೋವನ್ನು ದಾರಿಹೋಕರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದೆ.


ವರದಿಗಳ ಪ್ರಕಾರ ಜೈಪುರದ 22 ಗೋಡೌನ್ ಬಳಿಯ ಪಂಚತಾರಾ ಹಾಲಿಡೇ ಇನ್ ಹೋಟೆಲ್ನಲ್ಲಿ ಘಟನೆ ನಡೆದಿದೆ. ಹೋಟೆಲ್ ಕೋಣೆಯೊಳಗೆ ದಂಪತಿ ಕಿಟಕಿಯ ಪರದೆ ಹಾಕದೇ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾರೆ. ಅದೇ ಹೋಟೆಲ್ನ ಪಕ್ಕದ ಹೆದ್ದಾರಿಯಲ್ಲಿ ಓಡಾಡುತ್ತಿದ್ದ ಜನರಿಗೆ ದಂಪತಿಯ ಖಾಸಗಿ ಕ್ಷಣ ಕಣ್ಣಿಗೆ ಬಿದ್ದಿದೆ. ಸ್ಥಳೀಯರಿಗೆ ಇದು ಮುಜುಗರವನ್ನೂ ಉಂಟು ಮಾಡಿದೆ.
ತಡ ಮಾಡದೆ ಜನರು ತಮ್ಮ ಮೊಬೈಲ್ ಕ್ಯಾಮೆರಾಗಳನ್ನು ತೆಗೆದು ಎಲ್ಲವನ್ನೂ ರೆಕಾರ್ಡ್ ಮಾಡಲು ಪ್ರಾರಂಭಿಸಿದ್ದಾರೆ. ಅದೇ ವೇಳೆ ಹಲವರು ದಂಪತಿಯನ್ನು ನಿಂದಿಸುವುದು ಹಾಗೂ ಪರದೆ ಹಾಕುವಂತೆ ಕೂಗಾಡಿರುವುದು ಕೇಳಿಬಂದಿದೆ. ಆದರೆ ದಂಪತಿ ಇದಾವುದರ ಪರಿವೇ ಇಲ್ಲದೆ ಖಾಸಗಿ ಕ್ಷಣದಲ್ಲಿ ತಲ್ಲೀನರಾಗಿದ್ದಾರೆ. ಸದ್ಯ ದಂಪತಿಯ ಗುರುತು ಎಲ್ಲೂ ಬಹಿರಂಗವಾಗಿಲ್ಲ.
A couple in Jaipur found themselves at the center of public and social media attention after being caught in an intimate moment inside a hotel room—with the curtains wide open. The incident, which took place at a prominent hotel near 22 Godown Circle, has now gone viral across social media platforms
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm