ಬ್ರೇಕಿಂಗ್ ನ್ಯೂಸ್
23-06-25 08:54 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ಜೂ 23 : ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ನಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಕೋಪಗೊಂಡ ತಂದೆ ಮಗಳನ್ನ ಹಿಗ್ಗಾಮುಗ್ಗಾ ತಳಿಸಿ ಕೊಂದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ.
ಮೃತಳ ತಂದೆ ಧೋಂಡಿರಾಮ್ ಭೋಸಲೆಯನ್ನ ಪೊಲೀಸರು ಬಂಧಿಸಿದ್ದು, ಆರೋಪಿ ಶಾಲೆಯ ಪ್ರಾಂಶುಪಾಲನಾಗಿ ಕೆಲಸ ಮಾಡುತ್ತಿದ್ದ ಎಂಬುದು ಗಮನಾರ್ಹ .
ತಂದೆ ಕೋಪದಲ್ಲಿ ಮಗಳ ಮೇಲೆ ಕೋಲಿನಿಂದ ಹಲ್ಲೆ ನಡೆಸಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಗಳನ್ನು ಬಿಟ್ಟು ಯೋಗ ದಿನದ ಕಾರ್ಯಕ್ರಮಕ್ಕೆ ಹೋಗಿದ್ದು, ಬಾಲಕಿ ತೀವ್ರ ರಕ್ತಸ್ರಾವದಿಂದ ಅಲ್ಲಿಯೇ ಸಾವನ್ನಪ್ಪಿದ್ದಾಳೆ.
ಕಡಿಮೆ ಅಂಕಕಾಗಿ ಕ್ರೂರ ದಾಳಿ.!
ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದರಿಂದ ಮಗಳಿಗೆ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟ್ ಸಿಗಲಿಲ್ಲ. ಇದರಿಂದಾಗಿ ತಂದೆ ಧೋಂಡಿರಾಮ್ ತುಂಬಾ ಕೋಪಗೊಂಡಿದ್ದ. ತನ್ನ ಮಗಳನ್ನು ಕೋಲಿನಿಂದ ತೀವ್ರವಾಗಿ ಥಳಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು, ತನ್ನ ಶಾಲೆಯಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದಾನೆ. ಆತ ಮನೆಗೆ ಹಿಂದಿರುಗಿದಾಗ, ತನ್ನ ಮಗಳು ಪ್ರಜ್ಞಾಹೀನಳಾಗಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನ ಕಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಬಾಲಕಿ ಈಗಾಗಲೇ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ದೃಢಪಡಿಸಿದರು.
ಪೊಲೀಸರು ಧೋಂಡಿರಾಮ್ ಭೋಸಲೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
A tragic incident has come to light from Sangli district, where a teenage girl lost her life following a domestic altercation reportedly related to her performance in the NEET medical entrance examination. Her father, a school principal by profession, has been taken into police custody for questioning.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm