ಬ್ರೇಕಿಂಗ್ ನ್ಯೂಸ್
25-06-25 11:10 am HK News Desk ದೇಶ - ವಿದೇಶ
ನವದೆಹಲಿ, ಜೂನ್ 24 : ಇಸ್ರೇಲ್ ಮತ್ತು ಇರಾನ್ ಮಧ್ಯೆ ಕದನ ವಿರಾಮ ಘೋಷಿಸಿದ್ದರೂ ಉಭಯ ದೇಶಗಳು ಯುದ್ಧದಲ್ಲಿ ತೊಡಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕೂಡಲೇ ಸೇನಾ ಕಾರ್ಯಾಚರಣೆ ನಿಲ್ಲಿಸಿ ಎಂದು ಇಸ್ರೇಲ್ ಗೆ ಎಚ್ಚರಿಕೆ ನೀಡಿದ್ದಾರೆ.
12 ದಿನಗಳ ಇಸ್ರೇಲ್ ಮತ್ತು ಇರಾನ್ ಯುದ್ಧಕ್ಕೆ ಮಂಗಳವಾರ ಬೆಳಗ್ಗೆ ಅಮೆರಿಕ ಕದನ ವಿರಾಮ ಘೋಷಣೆ ಮಾಡಿತ್ತು. ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದ್ದು ಇಸ್ರೇಲ್ ಮೇಲೆ ಅಟ್ಯಾಕ್ ಮಾಡಿತ್ತು. ಇದೇ ನೆಪವೊಡ್ಡಿ ಇಸ್ರೇಲ್ ಮರು ದಾಳಿಗೆ ಮುಂದಾಗಿದ್ದು ತಕ್ಕ ಪ್ರತ್ಯುತ್ತರ ನೀಡುವಂತೆ ಸೇನಾ ಪಡೆಗೆ ಸೂಚಿಸಿದೆ. ದಕ್ಷಿಣ ಇಸ್ರೇಲಿನ ಬೀರ್ ಶೆವಾದ ಮೇಲೆ ಕ್ಷಿಪಣಿ ದಾಳಿಯಾಗಿದ್ದರಿಂದ ಏಳು ಮಂದಿ ಸಾವು ಕಂಡಿದ್ದಾರೆ.
ಈ ಮಧ್ಯೆ ಇರಾನ್ ಮೇಲೆ ಬಾಂಬ್ ದಾಳಿ ನಡೆಸದಂತೆ ಇಸ್ರೇಲ್ಗೆ ತಮ್ಮ ಟ್ರುತ್ ಸೋಶಿಯಲ್ ಪೋಸ್ಟ್ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾಕೀತು ಮಾಡಿದ್ದಾರೆ. ನೀವು ಈಗ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದರೆ, ಬಹುದೊಡ್ಡ ಯುದ್ಧ ವಿರಾಮ ಉಲ್ಲಂಘನೆಯಾಗಲಿದೆ. ನಿಮ್ಮ ವಿಮಾನಗಳನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಟ್ರಂಪ್ ಸೂಚಿಸಿದ್ದಾರೆ.
ಅಮೆರಿಕ ಕದನ ವಿರಾಮ ಘೋಷಣೆ ಮಾಡಿದ್ದರೂ, ಈ ಬಗ್ಗೆ ಯಾವುದೇ ಅಧಿಕೃತ ಒಡಂಬಡಿಕೆ ಆಗಿಲ್ಲ. ಟೆಹ್ರಾನ್ ಕಡೆಯಿಂದ ಬೆಳಗ್ಗೆ ನಾಲ್ಕು ಗಂಟೆಯಿಂದ ಯಾವುದೇ ದಾಳಿ ಆಗಿಲ್ಲ. ಇಸ್ರೇಲ್ ಇದನ್ನು ಉಲ್ಲಂಘಿಸಿ ದಾಳಿ ನಡೆಸಿದರೆ ನಾವು ಪ್ರತ್ಯುತ್ತರ ನೀಡಲು ಮುಕ್ತವಾಗಿದ್ದೇವೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಹೇಳಿದ್ದಾರೆ. ಇರಾನ್ ಮಾತುಕತೆ ಮೂಲಕ ಬಗೆಹರಿಸಲು ರೆಡಿಯಾಗಿದೆ ಎಂಬುದನ್ನು ಈ ಮೂಲಕ ತಿಳಿಸುತ್ತೇವೆ ಎಂದು ಅರಾಗ್ಚಿ ಹೇಳಿದ್ದಾರೆ.
Despite the announcement of a ceasefire between Israel and Iran, hostilities continue to escalate, drawing sharp criticism from U.S. President Donald Trump, who has urged Israel to halt military operations immediately.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm