ಬ್ರೇಕಿಂಗ್ ನ್ಯೂಸ್
25-06-25 11:10 am HK News Desk ದೇಶ - ವಿದೇಶ
ನವದೆಹಲಿ, ಜೂನ್ 24 : ಇಸ್ರೇಲ್ ಮತ್ತು ಇರಾನ್ ಮಧ್ಯೆ ಕದನ ವಿರಾಮ ಘೋಷಿಸಿದ್ದರೂ ಉಭಯ ದೇಶಗಳು ಯುದ್ಧದಲ್ಲಿ ತೊಡಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕೂಡಲೇ ಸೇನಾ ಕಾರ್ಯಾಚರಣೆ ನಿಲ್ಲಿಸಿ ಎಂದು ಇಸ್ರೇಲ್ ಗೆ ಎಚ್ಚರಿಕೆ ನೀಡಿದ್ದಾರೆ.
12 ದಿನಗಳ ಇಸ್ರೇಲ್ ಮತ್ತು ಇರಾನ್ ಯುದ್ಧಕ್ಕೆ ಮಂಗಳವಾರ ಬೆಳಗ್ಗೆ ಅಮೆರಿಕ ಕದನ ವಿರಾಮ ಘೋಷಣೆ ಮಾಡಿತ್ತು. ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದ್ದು ಇಸ್ರೇಲ್ ಮೇಲೆ ಅಟ್ಯಾಕ್ ಮಾಡಿತ್ತು. ಇದೇ ನೆಪವೊಡ್ಡಿ ಇಸ್ರೇಲ್ ಮರು ದಾಳಿಗೆ ಮುಂದಾಗಿದ್ದು ತಕ್ಕ ಪ್ರತ್ಯುತ್ತರ ನೀಡುವಂತೆ ಸೇನಾ ಪಡೆಗೆ ಸೂಚಿಸಿದೆ. ದಕ್ಷಿಣ ಇಸ್ರೇಲಿನ ಬೀರ್ ಶೆವಾದ ಮೇಲೆ ಕ್ಷಿಪಣಿ ದಾಳಿಯಾಗಿದ್ದರಿಂದ ಏಳು ಮಂದಿ ಸಾವು ಕಂಡಿದ್ದಾರೆ.
ಈ ಮಧ್ಯೆ ಇರಾನ್ ಮೇಲೆ ಬಾಂಬ್ ದಾಳಿ ನಡೆಸದಂತೆ ಇಸ್ರೇಲ್ಗೆ ತಮ್ಮ ಟ್ರುತ್ ಸೋಶಿಯಲ್ ಪೋಸ್ಟ್ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾಕೀತು ಮಾಡಿದ್ದಾರೆ. ನೀವು ಈಗ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದರೆ, ಬಹುದೊಡ್ಡ ಯುದ್ಧ ವಿರಾಮ ಉಲ್ಲಂಘನೆಯಾಗಲಿದೆ. ನಿಮ್ಮ ವಿಮಾನಗಳನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಟ್ರಂಪ್ ಸೂಚಿಸಿದ್ದಾರೆ.
ಅಮೆರಿಕ ಕದನ ವಿರಾಮ ಘೋಷಣೆ ಮಾಡಿದ್ದರೂ, ಈ ಬಗ್ಗೆ ಯಾವುದೇ ಅಧಿಕೃತ ಒಡಂಬಡಿಕೆ ಆಗಿಲ್ಲ. ಟೆಹ್ರಾನ್ ಕಡೆಯಿಂದ ಬೆಳಗ್ಗೆ ನಾಲ್ಕು ಗಂಟೆಯಿಂದ ಯಾವುದೇ ದಾಳಿ ಆಗಿಲ್ಲ. ಇಸ್ರೇಲ್ ಇದನ್ನು ಉಲ್ಲಂಘಿಸಿ ದಾಳಿ ನಡೆಸಿದರೆ ನಾವು ಪ್ರತ್ಯುತ್ತರ ನೀಡಲು ಮುಕ್ತವಾಗಿದ್ದೇವೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಹೇಳಿದ್ದಾರೆ. ಇರಾನ್ ಮಾತುಕತೆ ಮೂಲಕ ಬಗೆಹರಿಸಲು ರೆಡಿಯಾಗಿದೆ ಎಂಬುದನ್ನು ಈ ಮೂಲಕ ತಿಳಿಸುತ್ತೇವೆ ಎಂದು ಅರಾಗ್ಚಿ ಹೇಳಿದ್ದಾರೆ.
Despite the announcement of a ceasefire between Israel and Iran, hostilities continue to escalate, drawing sharp criticism from U.S. President Donald Trump, who has urged Israel to halt military operations immediately.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm