ಬ್ರೇಕಿಂಗ್ ನ್ಯೂಸ್
02-07-25 11:05 pm HK News Desk ದೇಶ - ವಿದೇಶ
ಮುಂಬೈ, ಜುಲೈ 2 : PES ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಿಲ್ಲ ಎಂದು ಪ್ರಾಂಶುಪಾಲರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ 6 ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿರುವ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಕಾಲೇಜಿನ ಪ್ರಾಂಶುಪಾಲರ ದೂರಿನ ಮೇರೆಗೆ 6 ಮಂದಿಯ ವಿರುದ್ಧ ಪೊಲೀಸರು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.
ಸೋಮವಾರ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಅಭಿಜಿತ್ ವಾಡೇಕರ್ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಗಳ ವಿರುದ್ಧ ಬಿಎನ್ಎಸ್ ಸೆಕ್ಷನ್ 189 (2) (ಕಾನೂನುಬಾಹಿರ ಸಭೆ), 333 (ಅತಿಕ್ರಮಣ), 352 (ಶಾಂತಿ ಭಂಗವನ್ನು ಪ್ರಚೋದಿಸಲು ಉದ್ದೇಶಪೂರ್ವಕ ಅವಮಾನ) ಮತ್ತು 351 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪೀಪಲ್ಸ್ ಎಜುಕೇಶನ್ ಸೊಸೈಟಿ (PES)ಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಅಭಿಜಿತ್ ವಾಡೇಕರ್, 'ಕಾಲೇಜು ಅಧಿಕಾರಿಗಳು ಅಂತಹ ಯಾವುದೇ ನಿಷೇಧ ಹೇರಿಲ್ಲ. ಕಾಲೇಜಿನಲ್ಲಿ ಹಿಜಾಬ್ ಗೆ ಅವಕಾಶವಿದೆ. ಪರೀಕ್ಷೆಯ ಸಮಯದಲ್ಲಿ ಮಾತ್ರ ನಿರ್ಬಂಧಗಳನ್ನು ವಿಧಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳುವಾಗ ತಮ್ಮ ಮುಖವನ್ನು ಕಾಣುವಂತೆ ಇಟ್ಟುಕೊಳ್ಳಬೇಕು ಎಂದರು.
ಪರೀಕ್ಷೆ ನಡೆಯುತ್ತಿರುವಾಗ ಮಧ್ಯಾಹ್ನ 1.45 ರ ಸುಮಾರಿಗೆ ಕಾಲೇಜಿಗೆ ಪ್ರವೇಶಿಸಿದ ಆರು ಪುರುಷರ ಗುಂಪು, "ನಮ್ಮ ಜನರಿಗೆ ಹಿಜಾಬ್ ಧರಿಸಲು ನೀವು ಏಕೆ ಅವಕಾಶ ನೀಡುತ್ತಿಲ್ಲ" ಎಂದು ಕೇಳಿದರು. ಬಳಿಕ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ್ದಾರೆ ಮತ್ತು ಘೋಷಣೆಗಳನ್ನು ಕೂಗುತ್ತಾ ಬೆದರಿಕೆ ಹಾಕಿದ್ದಾರೆ ಎಂದರು.
An FIR has been registered against six individuals for allegedly issuing death threats to the principal of PES Engineering College in Aurangabad, Maharashtra, over the college’s examination dress code policy concerning the hijab.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm