ಬ್ರೇಕಿಂಗ್ ನ್ಯೂಸ್
10-07-25 01:00 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 10: ತನ್ನ ರಾಜಕೀಯ ನಿವೃತ್ತಿಯ ಬಳಿಕ ವೇದ, ಉಪನಿಷತ್ ಪಾರಾಯಣ ಮಾಡುತ್ತ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಅಮಿತ್ ಷಾ ಹೇಳಿದ್ದಾರೆ.
ರಾಜಸ್ಥಾನದಲ್ಲಿ ಸಹಕಾರ್ ಸಂವಾದ್ ಕಾರ್ಯಕ್ರಮದಲ್ಲಿ ಮಾತನಾಡಿದ ವೇಳೆ ಈ ಮಾತುಗಳನ್ನು ಹೇಳಿದ್ದಾರೆ. ನನ್ನ ನಿವೃತ್ತಿ ಜೀವನದ ಬಗೆಗೂ ಯೋಚಿಸಿದ್ದೇನೆ. ರಾಜಕೀಯದಿಂದ ನಿವೃತ್ತಿ ಪಡೆದ ಬಳಿಕ ಮುಂದಿನ ಜೀವನವನ್ನು ವೇದಗಳ ಪಠಣ, ಉಪನಿಷತ್ ಪಾರಾಯಣದಲ್ಲಿ ಕಳೆಯಬೇಕು. ಜೊತೆಗೆ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಪುಸ್ತಕ ಓದುವ ಹವ್ಯಾಸ ಹೊಂದಿದ್ದು ಸುಮಾರು 8,000 ಪುಸ್ತಕ ನನ್ನ ಬಳಿಯಿವೆ. ಸದ್ಯ ಅವುಗಳನ್ನು ಓದಲು ಸಮಯವಿಲ್ಲ. ನಿವೃತ್ತಿ ಬಳಿಕ ಪುಸ್ತಕಗಳನ್ನು ಓದಿ ಪೂರೈಸಬೇಕು ಎಂದುಕೊಂಡಿದ್ದೇನೆ. ಜೊತೆಗೆ ಶಾಸ್ತ್ರೀಯ ಸಂಗೀತ ಕೇಳಿಕೊಂಡು ನಿವೃತ್ತ ಜೀವನ ಕಳೆಯಬೇಕು ಎಂದು ಹೇಳಿಕೊಂಡಿದ್ದಾರೆ.
ರಾಸಾಯನಿಕ ಗೊಬ್ಬರಗಳನ್ನು ಬಳಸಿ ಬೆಳೆದ ಗೋಧಿ ಮನುಷ್ಯನಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದರಿಂದ ಬಿಪಿ (ರಕ್ತದೊತ್ತಡ), ಮಧುಮೇಹ, ಥೈರಾಯ್ಡ್ ಮತ್ತು ಕ್ಯಾನ್ಸರ್ನಂತಹ ಮಾರಕ ಕಾಯಿಲೆಗಳು ಬರುತ್ತವೆ. ನೈಸರ್ಗಿಕ ಕೃಷಿ ದೇಹವನ್ನು ರೋಗ ಮುಕ್ತಗೊಳಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ ಔಷಧಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ. ಈಗಾಗಲೇ ಕೃಷಿ ಜಮೀನು ಹೊಂದಿದ್ದು ಸಾವಯವ ಕೃಷಿ ಇದೆ. ಅದನ್ನು ಮುಂದುವರಿಸುತ್ತೇನೆ ಎಂದು ಅಮಿತ್ ಷಾ ಹೇಳಿದ್ದಾರೆ.
t's often said that politicians never retire. But after a lifetime of steering political tides, even stalwarts seemingly ponder the prospect of a slower life. Union Home Minister Amit Shah, one of India's busiest and most-active politicians, on Wednesday shared an unusually personal glimpse into his post-retirement plans
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm