ಬ್ರೇಕಿಂಗ್ ನ್ಯೂಸ್
10-07-25 01:00 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 10: ತನ್ನ ರಾಜಕೀಯ ನಿವೃತ್ತಿಯ ಬಳಿಕ ವೇದ, ಉಪನಿಷತ್ ಪಾರಾಯಣ ಮಾಡುತ್ತ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಅಮಿತ್ ಷಾ ಹೇಳಿದ್ದಾರೆ.
ರಾಜಸ್ಥಾನದಲ್ಲಿ ಸಹಕಾರ್ ಸಂವಾದ್ ಕಾರ್ಯಕ್ರಮದಲ್ಲಿ ಮಾತನಾಡಿದ ವೇಳೆ ಈ ಮಾತುಗಳನ್ನು ಹೇಳಿದ್ದಾರೆ. ನನ್ನ ನಿವೃತ್ತಿ ಜೀವನದ ಬಗೆಗೂ ಯೋಚಿಸಿದ್ದೇನೆ. ರಾಜಕೀಯದಿಂದ ನಿವೃತ್ತಿ ಪಡೆದ ಬಳಿಕ ಮುಂದಿನ ಜೀವನವನ್ನು ವೇದಗಳ ಪಠಣ, ಉಪನಿಷತ್ ಪಾರಾಯಣದಲ್ಲಿ ಕಳೆಯಬೇಕು. ಜೊತೆಗೆ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಪುಸ್ತಕ ಓದುವ ಹವ್ಯಾಸ ಹೊಂದಿದ್ದು ಸುಮಾರು 8,000 ಪುಸ್ತಕ ನನ್ನ ಬಳಿಯಿವೆ. ಸದ್ಯ ಅವುಗಳನ್ನು ಓದಲು ಸಮಯವಿಲ್ಲ. ನಿವೃತ್ತಿ ಬಳಿಕ ಪುಸ್ತಕಗಳನ್ನು ಓದಿ ಪೂರೈಸಬೇಕು ಎಂದುಕೊಂಡಿದ್ದೇನೆ. ಜೊತೆಗೆ ಶಾಸ್ತ್ರೀಯ ಸಂಗೀತ ಕೇಳಿಕೊಂಡು ನಿವೃತ್ತ ಜೀವನ ಕಳೆಯಬೇಕು ಎಂದು ಹೇಳಿಕೊಂಡಿದ್ದಾರೆ.
ರಾಸಾಯನಿಕ ಗೊಬ್ಬರಗಳನ್ನು ಬಳಸಿ ಬೆಳೆದ ಗೋಧಿ ಮನುಷ್ಯನಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದರಿಂದ ಬಿಪಿ (ರಕ್ತದೊತ್ತಡ), ಮಧುಮೇಹ, ಥೈರಾಯ್ಡ್ ಮತ್ತು ಕ್ಯಾನ್ಸರ್ನಂತಹ ಮಾರಕ ಕಾಯಿಲೆಗಳು ಬರುತ್ತವೆ. ನೈಸರ್ಗಿಕ ಕೃಷಿ ದೇಹವನ್ನು ರೋಗ ಮುಕ್ತಗೊಳಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ ಔಷಧಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ. ಈಗಾಗಲೇ ಕೃಷಿ ಜಮೀನು ಹೊಂದಿದ್ದು ಸಾವಯವ ಕೃಷಿ ಇದೆ. ಅದನ್ನು ಮುಂದುವರಿಸುತ್ತೇನೆ ಎಂದು ಅಮಿತ್ ಷಾ ಹೇಳಿದ್ದಾರೆ.
t's often said that politicians never retire. But after a lifetime of steering political tides, even stalwarts seemingly ponder the prospect of a slower life. Union Home Minister Amit Shah, one of India's busiest and most-active politicians, on Wednesday shared an unusually personal glimpse into his post-retirement plans
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am