ಬ್ರೇಕಿಂಗ್ ನ್ಯೂಸ್
23-12-20 05:04 pm Headline Karnataka News Network ದೇಶ - ವಿದೇಶ
ಲಕ್ನೋ, ಡಿ.23 : ಅಣೆಕಟ್ಟು ಬಳಿಯ ಕಾಲುವೆಗೆ ಬಿದ್ದ 5 ವರ್ಷದ ತನ್ನ ಮಗಳನ್ನು ರಕ್ಷಿಸಲು ಹೋದ ಶಿಕ್ಷಕಿ ಮತ್ತು ಆಕೆಯ ತಂದೆ ಇಬ್ಬರು ಕಾಲುವೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ನಾಜಿಯಾ ಶರೂನ್(31) ಮತ್ತು ಈಕೆಯ ತಂದೆ ಟಿ.ಪಿ ಹಸ್ಸೆನಾರ್(61) ಎಂದು ಗುರುತಿಸಲಾಗಿದೆ. ನಾಜಿಯಾ ಲಲಿತ್ಪುರ್ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕಿಯಾಗಿದ್ದಳು. ಈಕೆ ತಂದೆ ತಿರುವನಂತಪುರನ ಕಿಲಿಮನೋರ್ನ ಪುಲಿಮಥ್ ನಿವಾಸಿಯಾಗಿದ್ದರು.

ನಾಜಿಯಾ ತನ್ನ ಮಗಳು ಹಾಗೂ ತಂದೆ ಮೂವರು ಸೇರಿ ಲಲಿತ್ಪುರ್ ನಲ್ಲಿರುವ ಮತಾತಿಲ ಡ್ಯಾಂ ಬಳಿಯಿರುವ ಪಾರ್ಕಿಗೆ ಹೋಗಿದ್ದಾರೆ. ಈ ವೇಳೆ ಕೊಳದ ಬಳಿ ಆಟವಾಡುತ್ತಿದ್ದ ಮಗು, ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ. ಇದನ್ನು ಗಮನಿಸಿದ ತಂದೆ- ಮಗಳು ಇಬ್ಬರು ಕಾಲುವೆಗೆ ಹಾರಿದ್ದಾರೆ. ಆದರೆ ಕಾಲುವೆಯಲ್ಲಿ ಬಿದ್ದ ಮಗುವನ್ನು ಅಲ್ಲೇ ಹತ್ತಿರದಲ್ಲಿ ಇದ್ದ ಸ್ಥಳೀಯರು ಬಂದು ರಕ್ಷಿಸಿದ್ದಾರೆ. ಇನ್ನು ತಂದೆ-ಮಗಳನ್ನು ರಕ್ಷಿಸುವಷ್ಟರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ.
ಮುಳುಗು ತಜ್ಞರ ಸಹಾಯದಿಂದ ತಂದೆ - ಮಗಳ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. ಇಬ್ಬರ ಮೃತದೇಹವನ್ನು ಉತ್ತರ ಪ್ರದೇಶದಿಂದ ಕೇರಳದ ಪುಲಿಮತ್ಗೆ ತಂದು ಅಂತಿಮ ಸಂಸ್ಕಾರ ನೆರವೇರಿಸಲಾಗಿದೆ.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm