ಬ್ರೇಕಿಂಗ್ ನ್ಯೂಸ್
23-12-20 05:04 pm Headline Karnataka News Network ದೇಶ - ವಿದೇಶ
ಲಕ್ನೋ, ಡಿ.23 : ಅಣೆಕಟ್ಟು ಬಳಿಯ ಕಾಲುವೆಗೆ ಬಿದ್ದ 5 ವರ್ಷದ ತನ್ನ ಮಗಳನ್ನು ರಕ್ಷಿಸಲು ಹೋದ ಶಿಕ್ಷಕಿ ಮತ್ತು ಆಕೆಯ ತಂದೆ ಇಬ್ಬರು ಕಾಲುವೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ನಾಜಿಯಾ ಶರೂನ್(31) ಮತ್ತು ಈಕೆಯ ತಂದೆ ಟಿ.ಪಿ ಹಸ್ಸೆನಾರ್(61) ಎಂದು ಗುರುತಿಸಲಾಗಿದೆ. ನಾಜಿಯಾ ಲಲಿತ್ಪುರ್ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕಿಯಾಗಿದ್ದಳು. ಈಕೆ ತಂದೆ ತಿರುವನಂತಪುರನ ಕಿಲಿಮನೋರ್ನ ಪುಲಿಮಥ್ ನಿವಾಸಿಯಾಗಿದ್ದರು.

ನಾಜಿಯಾ ತನ್ನ ಮಗಳು ಹಾಗೂ ತಂದೆ ಮೂವರು ಸೇರಿ ಲಲಿತ್ಪುರ್ ನಲ್ಲಿರುವ ಮತಾತಿಲ ಡ್ಯಾಂ ಬಳಿಯಿರುವ ಪಾರ್ಕಿಗೆ ಹೋಗಿದ್ದಾರೆ. ಈ ವೇಳೆ ಕೊಳದ ಬಳಿ ಆಟವಾಡುತ್ತಿದ್ದ ಮಗು, ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ. ಇದನ್ನು ಗಮನಿಸಿದ ತಂದೆ- ಮಗಳು ಇಬ್ಬರು ಕಾಲುವೆಗೆ ಹಾರಿದ್ದಾರೆ. ಆದರೆ ಕಾಲುವೆಯಲ್ಲಿ ಬಿದ್ದ ಮಗುವನ್ನು ಅಲ್ಲೇ ಹತ್ತಿರದಲ್ಲಿ ಇದ್ದ ಸ್ಥಳೀಯರು ಬಂದು ರಕ್ಷಿಸಿದ್ದಾರೆ. ಇನ್ನು ತಂದೆ-ಮಗಳನ್ನು ರಕ್ಷಿಸುವಷ್ಟರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ.
ಮುಳುಗು ತಜ್ಞರ ಸಹಾಯದಿಂದ ತಂದೆ - ಮಗಳ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. ಇಬ್ಬರ ಮೃತದೇಹವನ್ನು ಉತ್ತರ ಪ್ರದೇಶದಿಂದ ಕೇರಳದ ಪುಲಿಮತ್ಗೆ ತಂದು ಅಂತಿಮ ಸಂಸ್ಕಾರ ನೆರವೇರಿಸಲಾಗಿದೆ.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm