ಬ್ರೇಕಿಂಗ್ ನ್ಯೂಸ್
23-12-20 05:04 pm Headline Karnataka News Network ದೇಶ - ವಿದೇಶ
ಲಕ್ನೋ, ಡಿ.23 : ಅಣೆಕಟ್ಟು ಬಳಿಯ ಕಾಲುವೆಗೆ ಬಿದ್ದ 5 ವರ್ಷದ ತನ್ನ ಮಗಳನ್ನು ರಕ್ಷಿಸಲು ಹೋದ ಶಿಕ್ಷಕಿ ಮತ್ತು ಆಕೆಯ ತಂದೆ ಇಬ್ಬರು ಕಾಲುವೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ನಾಜಿಯಾ ಶರೂನ್(31) ಮತ್ತು ಈಕೆಯ ತಂದೆ ಟಿ.ಪಿ ಹಸ್ಸೆನಾರ್(61) ಎಂದು ಗುರುತಿಸಲಾಗಿದೆ. ನಾಜಿಯಾ ಲಲಿತ್ಪುರ್ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕಿಯಾಗಿದ್ದಳು. ಈಕೆ ತಂದೆ ತಿರುವನಂತಪುರನ ಕಿಲಿಮನೋರ್ನ ಪುಲಿಮಥ್ ನಿವಾಸಿಯಾಗಿದ್ದರು.

ನಾಜಿಯಾ ತನ್ನ ಮಗಳು ಹಾಗೂ ತಂದೆ ಮೂವರು ಸೇರಿ ಲಲಿತ್ಪುರ್ ನಲ್ಲಿರುವ ಮತಾತಿಲ ಡ್ಯಾಂ ಬಳಿಯಿರುವ ಪಾರ್ಕಿಗೆ ಹೋಗಿದ್ದಾರೆ. ಈ ವೇಳೆ ಕೊಳದ ಬಳಿ ಆಟವಾಡುತ್ತಿದ್ದ ಮಗು, ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ. ಇದನ್ನು ಗಮನಿಸಿದ ತಂದೆ- ಮಗಳು ಇಬ್ಬರು ಕಾಲುವೆಗೆ ಹಾರಿದ್ದಾರೆ. ಆದರೆ ಕಾಲುವೆಯಲ್ಲಿ ಬಿದ್ದ ಮಗುವನ್ನು ಅಲ್ಲೇ ಹತ್ತಿರದಲ್ಲಿ ಇದ್ದ ಸ್ಥಳೀಯರು ಬಂದು ರಕ್ಷಿಸಿದ್ದಾರೆ. ಇನ್ನು ತಂದೆ-ಮಗಳನ್ನು ರಕ್ಷಿಸುವಷ್ಟರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ.
ಮುಳುಗು ತಜ್ಞರ ಸಹಾಯದಿಂದ ತಂದೆ - ಮಗಳ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. ಇಬ್ಬರ ಮೃತದೇಹವನ್ನು ಉತ್ತರ ಪ್ರದೇಶದಿಂದ ಕೇರಳದ ಪುಲಿಮತ್ಗೆ ತಂದು ಅಂತಿಮ ಸಂಸ್ಕಾರ ನೆರವೇರಿಸಲಾಗಿದೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am