ಬ್ರೇಕಿಂಗ್ ನ್ಯೂಸ್
20-07-25 04:47 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 20 : ಸಿಆರ್ಪಿಎಫ್ ಯೋಧನೊಬ್ಬ ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಪ್ರಿಯತಮೆಯೂ, ವೃತ್ತಿಯಲ್ಲಿ ಎಎಸ್ಐ ಆಗಿದ್ದ ಯುವತಿಯನ್ನು ಇರಿದು ಕೊಂದು ಬಳಿಕ ಆಕೆ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಠಾಣೆಯಲ್ಲಿ ಶರಣಾದ ಘಟನೆ ಗುಜರಾತ್ನ ಕಚ್ ಜಿಲ್ಲೆಯ ಅಂಜಾರ್ನಲ್ಲಿ ನಡೆದಿದೆ.
ಅರುಣಾಬೆನ್ ನಟುಭಾಯಿ ಜಾದವ್ (25) ಕೊಲೆಯಾದ ಯುವತಿಯಾಗಿದ್ದು ಕಛ್ ಜಿಲ್ಲೆಯ ಅಂಜಾರ್ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಹತ್ಯೆಗೈದ ಆರೋಪಿ ದಿಲೀಪ್ ಡಾಂಗ್ಚಿಯಾ ಸಿಆರ್ಪಿಎಫ್ ಯೋಧನಾಗಿದ್ದು, ಇಬ್ಬರೂ ಹಲವು ವರ್ಷಗಳಿಂದ ಲಿವ್ ಇನ್ನಲ್ಲಿದ್ದರು. ಹತ್ಯೆಯ ಬಳಿಕ ಆರೋಪಿ ಆಕೆ ಕೆಲಸ ಮಾಡುತ್ತಿದ್ದ ಅಂಜಾರ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ಶುಕ್ರವಾರ ರಾತ್ರಿ ಅರುಣಾಬೆನ್ ಮತ್ತು ಆರೋಪಿ ಮನೆಯಲ್ಲಿ ಜಗಳವಾಡಿದ್ದು ಈ ವೇಳೆ ತಾಯಿ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಕ್ಕೆ ಕೊಲೆ ಮಾಡಿರುವುದಾಗಿ ಆರೋಪಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ. 2021ರಲ್ಲಿ ಇನ್ಸ್ಟಾಗ್ರಾಮ್ ಮೂಲಕ ಇಬ್ಬರು ಪರಿಚಯ ಆಗಿದ್ದರು. ಬಳಿಕ ಪರಿಚಯ ಪ್ರೇಮಕ್ಕೆ ತಿರುಗಿ, ಒಟ್ಟಿಗೆ ವಾಸವಿದ್ದರು. ಇಬ್ಬರೂ ಮುಂದೆ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇದರ ನಡುವೆಯೇ ಇವರ ಬಾಳಲ್ಲಿ ದುರಂತ ನಡೆದುಹೋಗಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಇವರು ವಾಸವಿದ್ದ ಕೊಠಡಿಯಲ್ಲೇ ಸಣ್ಣ ವಿಚಾರಕ್ಕೆ ಜಗಳ ಶುರುವಾಗಿದ್ದು ದಿಲೀಪ್ ತನ್ನ ಪ್ರಿಯತಮೆಯನ್ನು ಕತ್ತು ಹಿಸುಕಿ ಕೊಂದು ಪೊಲೀಸರಿಗೆ ಶರಣಾಗಿದ್ದಾರೆ.
In a shocking incident from Anjar in Gujarat’s Kutch district, a Central Reserve Police Force (CRPF) jawan allegedly strangled his live-in partner, who was serving as an Assistant Sub-Inspector (ASI), and later surrendered at the very police station where she was posted.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm