ಬ್ರೇಕಿಂಗ್ ನ್ಯೂಸ್
20-07-25 04:47 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 20 : ಸಿಆರ್ಪಿಎಫ್ ಯೋಧನೊಬ್ಬ ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಪ್ರಿಯತಮೆಯೂ, ವೃತ್ತಿಯಲ್ಲಿ ಎಎಸ್ಐ ಆಗಿದ್ದ ಯುವತಿಯನ್ನು ಇರಿದು ಕೊಂದು ಬಳಿಕ ಆಕೆ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಠಾಣೆಯಲ್ಲಿ ಶರಣಾದ ಘಟನೆ ಗುಜರಾತ್ನ ಕಚ್ ಜಿಲ್ಲೆಯ ಅಂಜಾರ್ನಲ್ಲಿ ನಡೆದಿದೆ.
ಅರುಣಾಬೆನ್ ನಟುಭಾಯಿ ಜಾದವ್ (25) ಕೊಲೆಯಾದ ಯುವತಿಯಾಗಿದ್ದು ಕಛ್ ಜಿಲ್ಲೆಯ ಅಂಜಾರ್ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಹತ್ಯೆಗೈದ ಆರೋಪಿ ದಿಲೀಪ್ ಡಾಂಗ್ಚಿಯಾ ಸಿಆರ್ಪಿಎಫ್ ಯೋಧನಾಗಿದ್ದು, ಇಬ್ಬರೂ ಹಲವು ವರ್ಷಗಳಿಂದ ಲಿವ್ ಇನ್ನಲ್ಲಿದ್ದರು. ಹತ್ಯೆಯ ಬಳಿಕ ಆರೋಪಿ ಆಕೆ ಕೆಲಸ ಮಾಡುತ್ತಿದ್ದ ಅಂಜಾರ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಶುಕ್ರವಾರ ರಾತ್ರಿ ಅರುಣಾಬೆನ್ ಮತ್ತು ಆರೋಪಿ ಮನೆಯಲ್ಲಿ ಜಗಳವಾಡಿದ್ದು ಈ ವೇಳೆ ತಾಯಿ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಕ್ಕೆ ಕೊಲೆ ಮಾಡಿರುವುದಾಗಿ ಆರೋಪಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ. 2021ರಲ್ಲಿ ಇನ್ಸ್ಟಾಗ್ರಾಮ್ ಮೂಲಕ ಇಬ್ಬರು ಪರಿಚಯ ಆಗಿದ್ದರು. ಬಳಿಕ ಪರಿಚಯ ಪ್ರೇಮಕ್ಕೆ ತಿರುಗಿ, ಒಟ್ಟಿಗೆ ವಾಸವಿದ್ದರು. ಇಬ್ಬರೂ ಮುಂದೆ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇದರ ನಡುವೆಯೇ ಇವರ ಬಾಳಲ್ಲಿ ದುರಂತ ನಡೆದುಹೋಗಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಇವರು ವಾಸವಿದ್ದ ಕೊಠಡಿಯಲ್ಲೇ ಸಣ್ಣ ವಿಚಾರಕ್ಕೆ ಜಗಳ ಶುರುವಾಗಿದ್ದು ದಿಲೀಪ್ ತನ್ನ ಪ್ರಿಯತಮೆಯನ್ನು ಕತ್ತು ಹಿಸುಕಿ ಕೊಂದು ಪೊಲೀಸರಿಗೆ ಶರಣಾಗಿದ್ದಾರೆ.
In a shocking incident from Anjar in Gujarat’s Kutch district, a Central Reserve Police Force (CRPF) jawan allegedly strangled his live-in partner, who was serving as an Assistant Sub-Inspector (ASI), and later surrendered at the very police station where she was posted.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm