ಬ್ರೇಕಿಂಗ್ ನ್ಯೂಸ್
03-08-25 05:44 pm HK News Desk ದೇಶ - ವಿದೇಶ
ನವದೆಹಲಿ, ಆ.3: ಮುಂಬೈ- ಕೋಲ್ಕತ್ತಾ ನಡುವಿನ ಇಂಡಿಗೋ ವಿಮಾನದಲ್ಲಿ ಆ.1ರಂದು ಸಹ ಪ್ರಯಾಣಿಕನೊಬ್ಬನಿಗೆ ಕಪಾಳಮೋಕ್ಷ ಮಾಡಿದ ಪ್ರಯಾಣಿಕನಿಗೆ ಇಂಡಿಗೋ ಸಂಸ್ಥೆ ತನ್ನ ವಿಮಾನದಲ್ಲಿ ಇನ್ಯಾವತ್ತೂ ಹಾರಾಟ ಮಾಡದಂತೆ ಆಜೀವ ನಿಷೇಧ ಹೇರಿದೆ.
6E138 ಇಂಡಿಗೋ ವಿಮಾನದಲ್ಲಿ ಘಟನೆ ನಡೆದಿದ್ದು, ಲ್ಯಾಂಡ್ ಆಗುತ್ತಲೇ ವಿಮಾನ ಸಿಬಂದಿ ಆರೋಪಿತ ವ್ಯಕ್ತಿಯನ್ನು ಕೋಲ್ಕತ್ತಾ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪ್ರಯಾಣಿಕನನ್ನು ಅಶಿಸ್ತಿನ ವ್ಯಕ್ತಿ ಎಂದು ಘೋಷಿಸಿದ್ದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಅಶಿಸ್ತಿನ ಗ್ರಾಹಕರನ್ನು ಒಳಗೊಂಡ ಘಟನೆಯ ಬಗ್ಗೆ ಅಗತ್ಯ ಕ್ರಮಕ್ಕಾಗಿ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದೆ.
ವಿಮಾನಗಳಲ್ಲಿ ಅಶಿಸ್ತಿನ ವರ್ತನೆ ನಿಯಂತ್ರಿಸುವ ನಮ್ಮ ಬದ್ಧತೆಗೆ ಅನುಗುಣವಾಗಿ, ಆ ವ್ಯಕ್ತಿಯನ್ನು ಯಾವುದೇ ಇಂಡಿಗೋ ವಿಮಾನಗಳಲ್ಲಿ ಹಾರಾಟ ನಡೆಸದಂತೆ ನಿಷೇಧ ಹೇರಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಘಟನೆಯ ವಿಡಿಯೋ ಕ್ಲಿಪ್ನಲ್ಲಿ ತನ್ನ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕನೊಬ್ಬ ಇನ್ನೊಬ್ಬ ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡುತ್ತಾರೆ. ಏಟು ತಿಂದ ವ್ಯಕ್ತಿ ಅಳುವುದು, ಸಿಬಂದಿ ಬಳಿಕ ಅವರನ್ನು ಸ್ಥಳದಿಂದ ಕರೆದೊಯ್ಯುವ ವಿಡಿಯೋ ವೈರಲ್ ಆಗಿತ್ತು.
एक मुस्लिम व्यक्ति की दाढ़ी-टोपी देखकर Indigo Flight में एक व्यक्ति को थप्पड़ मारा गया.!
— Aneet Padda (@AneetPaadda) August 1, 2025
ना कोई जुर्म, ना कोई वजह… सिर्फ़ नफ़रत.!@MoCA_GoI @IndiGo6E आप चुप क्यों हैं? इस व्यक्ति के खिलाफ सख्त कार्यवाही करें 🙏pic.twitter.com/kKe30dpocE
IndiGo has banned a man from all its flights after a video showed him slapping a co-traveller on board a Mumbai-Kolkata flight, while the latter was suffering a panic attack.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm