ಬ್ರೇಕಿಂಗ್ ನ್ಯೂಸ್
03-08-25 05:44 pm HK News Desk ದೇಶ - ವಿದೇಶ
ನವದೆಹಲಿ, ಆ.3: ಮುಂಬೈ- ಕೋಲ್ಕತ್ತಾ ನಡುವಿನ ಇಂಡಿಗೋ ವಿಮಾನದಲ್ಲಿ ಆ.1ರಂದು ಸಹ ಪ್ರಯಾಣಿಕನೊಬ್ಬನಿಗೆ ಕಪಾಳಮೋಕ್ಷ ಮಾಡಿದ ಪ್ರಯಾಣಿಕನಿಗೆ ಇಂಡಿಗೋ ಸಂಸ್ಥೆ ತನ್ನ ವಿಮಾನದಲ್ಲಿ ಇನ್ಯಾವತ್ತೂ ಹಾರಾಟ ಮಾಡದಂತೆ ಆಜೀವ ನಿಷೇಧ ಹೇರಿದೆ.
6E138 ಇಂಡಿಗೋ ವಿಮಾನದಲ್ಲಿ ಘಟನೆ ನಡೆದಿದ್ದು, ಲ್ಯಾಂಡ್ ಆಗುತ್ತಲೇ ವಿಮಾನ ಸಿಬಂದಿ ಆರೋಪಿತ ವ್ಯಕ್ತಿಯನ್ನು ಕೋಲ್ಕತ್ತಾ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪ್ರಯಾಣಿಕನನ್ನು ಅಶಿಸ್ತಿನ ವ್ಯಕ್ತಿ ಎಂದು ಘೋಷಿಸಿದ್ದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಅಶಿಸ್ತಿನ ಗ್ರಾಹಕರನ್ನು ಒಳಗೊಂಡ ಘಟನೆಯ ಬಗ್ಗೆ ಅಗತ್ಯ ಕ್ರಮಕ್ಕಾಗಿ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದೆ.
ವಿಮಾನಗಳಲ್ಲಿ ಅಶಿಸ್ತಿನ ವರ್ತನೆ ನಿಯಂತ್ರಿಸುವ ನಮ್ಮ ಬದ್ಧತೆಗೆ ಅನುಗುಣವಾಗಿ, ಆ ವ್ಯಕ್ತಿಯನ್ನು ಯಾವುದೇ ಇಂಡಿಗೋ ವಿಮಾನಗಳಲ್ಲಿ ಹಾರಾಟ ನಡೆಸದಂತೆ ನಿಷೇಧ ಹೇರಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಘಟನೆಯ ವಿಡಿಯೋ ಕ್ಲಿಪ್ನಲ್ಲಿ ತನ್ನ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕನೊಬ್ಬ ಇನ್ನೊಬ್ಬ ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡುತ್ತಾರೆ. ಏಟು ತಿಂದ ವ್ಯಕ್ತಿ ಅಳುವುದು, ಸಿಬಂದಿ ಬಳಿಕ ಅವರನ್ನು ಸ್ಥಳದಿಂದ ಕರೆದೊಯ್ಯುವ ವಿಡಿಯೋ ವೈರಲ್ ಆಗಿತ್ತು.
एक मुस्लिम व्यक्ति की दाढ़ी-टोपी देखकर Indigo Flight में एक व्यक्ति को थप्पड़ मारा गया.!
— Aneet Padda (@AneetPaadda) August 1, 2025
ना कोई जुर्म, ना कोई वजह… सिर्फ़ नफ़रत.!@MoCA_GoI @IndiGo6E आप चुप क्यों हैं? इस व्यक्ति के खिलाफ सख्त कार्यवाही करें 🙏pic.twitter.com/kKe30dpocE
IndiGo has banned a man from all its flights after a video showed him slapping a co-traveller on board a Mumbai-Kolkata flight, while the latter was suffering a panic attack.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm