ಬ್ರೇಕಿಂಗ್ ನ್ಯೂಸ್
04-08-25 05:11 pm HK News Desk ದೇಶ - ವಿದೇಶ
ನವದೆಹಲಿ, ಆ.4 : ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗಡೆಯಾಗಿದ್ದು, 70ಕ್ಕೂ ಹೆಚ್ಚು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಗಲ್ಫ್ ಆಫ್ ಏಡನ್ ಸಮುದ್ರದಲ್ಲಿ ಘಟನೆ ನಡೆದಿದ್ದು, ದುರಂತ ಸಂದರ್ಭದಲ್ಲಿ ಹಡಗಿನಲ್ಲಿ 157 ಮಂದಿಯಷ್ಟು ಪ್ರಯಾಣಿಕರು ಇದ್ದರೆಂದು ವಿಶ್ವಸಂಸ್ಥೆಯ ಮೈಗ್ರೇಶನ್ ಏಜನ್ಸಿ ಹೇಳಿದೆ.
ಯೆಮೆನಿ ಅಧಿಕಾರಿಗಳು 76 ಶವಗಳನ್ನು ಮೇಲೆತ್ತಿದ್ದಾರೆ, 32 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಸಾವನ್ನಪ್ಪಿದವರಲ್ಲಿ ಇತಿಯೋಪಿಯಾದ ವಲಸಿಗರು ಹೆಚ್ಚಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ದಕ್ಷಿಣ ಯೆಮೆನ್ ಸಮುದ್ರ ಮಾರ್ಗದಲ್ಲಿ ವಲಸಿಗರನ್ನು ಹೊತ್ತುಕೊಂಡು ಸಾಗುತ್ತಿದ್ದಾಗ ಹಡಗು ಮುಳುಗಡೆಯಾಗಿದೆ. ಆಫ್ರಿಕದ ವಲಸಿಗರನ್ನು ಕೆಂಪು ಸಮುದ್ರ ಮಾರ್ಗದಲ್ಲಿ ಕಳ್ಳದಾರಿಯ ಮೂಲಕ ಗಲ್ಫ್ ದೇಶಗಳಿಗೆ ಒಯ್ಯುವುದಕ್ಕೆ ಬಳಸುತ್ತಿದ್ದರು.
ಯೆಮೆನ್- ಇತಿಯೋಪಿಯಾದಲ್ಲಿ ಜನರನ್ನು ಬೇರೆ ಬೇರೆ ಉದ್ದೇಶಕ್ಕೆ ಅಕ್ರಮವಾಗಿ ಸಾಗಾಟ ನಡೆಸಲಾಗುತ್ತದೆ. ಇತಿಯೋಪಿಯಾದಲ್ಲಿ ಅತಿ ಹೆಚ್ಚು ಬಡತನವಿದ್ದು, ಅಲ್ಲಿನ ಜನರನ್ನು ಆಮಿಷವೊಡ್ಡಿ ಒಯ್ಯಲಾಗುತ್ತದೆ. ಇದೇ ಉದ್ದೇಶಕ್ಕೆ ಪ್ಯಾಸೆಂಜರ್ ಹಡಗಿನ ಮೂಲಕ ಒಯ್ಯುತ್ತಿದ್ದಾಗ ದುರಂತ ಸಂಭವಿಸಿದೆ. ಪ್ರತಿ ವರ್ಷ ಸೌದಿ ಅರೇಬಿಯಾ ಮತ್ತು ಯುಎಇ ದೇಶಗಳಿಗೆ ಕಾರ್ಮಿಕರಾಗಿ ದುಡಿಯಲು ಇತಿಯೋಪಿಯಾದಿಂದ ಸಾವಿರಾರು ಜನರನ್ನು ಒಯ್ಯಲಾಗುತ್ತದೆ. ಕಳೆದ ಒಂದು ವರ್ಷದಲ್ಲಿ ಕೆಂಪು ಸಮುದ್ರದಲ್ಲಿ ಇಂತಹದ್ದೇ ದುರಂತಗಳಿಂದ 558 ಮಂದಿ ಮಡಿದಿದ್ದಾರೆ. ಬೋಟ್ ದುರಂತಗಳಲ್ಲಿಯೇ 462 ಮಂದಿ ಸಾವಿಗೀಡಾಗಿದ್ದಾರೆ. ಕಳೆದ ಮಾರ್ಚ್ ತಿಂಗಳಲ್ಲಿ ಎರಡು ಬೋಟ್ ಮುಳುಗಡೆಯಾಗಿ 180 ವಲಸಿಗರು ಸಾವನ್ನಪ್ಪಿದ್ದರು.
In a devastating maritime tragedy, more than 76 people have died after a passenger boat capsized near the coast of Yemen in the Gulf of Aden. According to the United Nations migration agency, the boat was carrying approximately 157 passengers, most of whom were migrants from Ethiopia.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am