ಬ್ರೇಕಿಂಗ್ ನ್ಯೂಸ್
05-08-25 10:58 pm HK News Desk ದೇಶ - ವಿದೇಶ
ನವದೆಹಲಿ, ಆ.5 : ಭಾರತ ರಷ್ಯಾದಿಂದ ಕಚ್ಚಾ ತೈಲ ಖರೀದಿಸುವುದನ್ನು ವಿರೋಧಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿ, ಅದೇ ನೆಪದಲ್ಲಿ ಸರಕು ಮೇಲೆ ಹೆಚ್ಚುವರಿ ಬಡ್ಡಿ ವಿಧಿಸುವ ವಿಚಾರಕ್ಕೆ ಭಾರತೀಯ ಸೇನೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.
ಭಾರತೀಯ ಸೇನೆ ಮಂಗಳವಾರ ಆಗಸ್ಟ್ 1971ರ ಪತ್ರಿಕೆಯ ಸುದ್ದಿ ಕ್ಲಿಪ್ ಒಂದನ್ನು ಪೋಸ್ಟ್ ಮಾಡಿದ್ದು, "ಇದು 1954 ರಿಂದ ಪಾಕಿಸ್ತಾನವನ್ನು ಶಸ್ತ್ರಸಜ್ಜಿತಗೊಳಿಸುವಲ್ಲಿ ಅಮೆರಿಕ ವಹಿಸಿದ ಪಾತ್ರವನ್ನು ಎತ್ತಿ ತೋರಿಸುತ್ತದೆ" ಎಂದು ಹೇಳಿದೆ.
ಈ ಸುದ್ದಿ ಕ್ಲಿಪ್ ನ್ನು ಪೂರ್ವ ಕಮಾಂಡ್ ಪೋಸ್ಟ್ ಮಾಡಲಾಗಿದೆ. "1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯದ ಯುಎಸ್ ಶಸ್ತ್ರಾಸ್ತ್ರಗಳನ್ನು ರವಾನಿಸಲಾಗಿದೆ" ಎಂದು ಭಾರತೀಯ ಸೇನೆ ಹೇಳಿದೆ. ಬಾಂಗ್ಲಾದೇಶದ ರಚನೆಗೆ ಕಾರಣವಾದ 1971 ರ ಇಂಡೋ-ಪಾಕ್ ಯುದ್ಧಕ್ಕೆ ಕೆಲವು ತಿಂಗಳು ಮೊದಲು ಪ್ರಕಟವಾದ ಸುದ್ದಿ, ಹಿಂದಿನ ಎರಡು ದಶಕಗಳಲ್ಲಿ ಪಾಕಿಸ್ತಾನವನ್ನು ಶಸ್ತ್ರಸಜ್ಜಿತಗೊಳಿಸುವಲ್ಲಿ ಅಮೆರಿಕ ವಹಿಸಿದ ಪಾತ್ರದ ಬಗ್ಗೆ ಮಾತನಾಡುತ್ತದೆ. 1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯದ ಯುಎಸ್ ಶಸ್ತ್ರಾಸ್ತ್ರಗಳನ್ನು ರವಾನಿಸಲಾಗಿದೆ" ಎಂದು ಶೀರ್ಷಿಕೆ ಹೇಳುತ್ತದೆ. ಆ ಅವಧಿಗೆ ಸರಬರಾಜು ಮಾಡಲಾದ ಶಸ್ತ್ರಾಸ್ತ್ರಗಳ ಅಂದಾಜು ಮೌಲ್ಯಮಾಪನದ ಬಗ್ಗೆ ರಾಜ್ಯಸಭೆಗೆ ತಿಳಿಸಿದ್ದ ಆಗಿನ ರಕ್ಷಣಾ ಉತ್ಪಾದನಾ ಸಚಿವ ವಿ.ಸಿ ಶುಕ್ಲಾ ಅವರನ್ನು ವರದಿ ಉಲ್ಲೇಖಿಸಿದೆ.
"ರಷ್ಯಾದಿಂದ ತೈಲ ಖರೀದಿಸುವ ಮೂಲಕ ಭಾರತವು ಅವರ ಯುದ್ಧ ದಾಹಕ್ಕೆ ಹಣಕಾಸು ಒದಗಿಸುವುದನ್ನು ಮುಂದುವರಿಸುವುದು ಒಪ್ಪುವುದಿಲ್ಲ" ಎಂದು ಅಮೆರಿಕ ಹೇಳಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ದನ್ನು ಉಲ್ಲೇಖಿಸಿ ಅಮೆರಿಕಾಗೆ ತಿವಿದಿದೆ.
In a sharp response to U.S. criticism over India’s continued import of crude oil from Russia, the Indian Army has highlighted America's long-standing military support to Pakistan, posting a historical newspaper clipping from August 1971.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am