ಬ್ರೇಕಿಂಗ್ ನ್ಯೂಸ್
24-12-20 06:13 pm Headline Karnataka News Network ದೇಶ - ವಿದೇಶ
ಚಂಡೀಗಡ, ಡಿ.24: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿ ಘಟನೆ ಪಂಜಾಬ್ನ ಗುರುದಾಸ್ಪುರ ಜಿಲ್ಲೆಯ ಧಾರಿವಾಲ್ ಪ್ರದೇಶದಲ್ಲಿ ನಡೆದಿದೆ.
ಸಾವನ್ನಪ್ಪಿರುವವರನ್ನು ನರೇಶ್ ಕುಮಾರ್ (42) ಇವರ ಪತ್ನಿ ಭಾರತಿ ಶರ್ಮಾ (38) ಮತ್ತು ಇವರ ಮಗಳು (16) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಕೋಣೆಗೆ ಬೀಗ ಹಾಕಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು, ಈ ಮೂವರು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮಾಡಿ ಹಾಕಿದ್ದಾರೆ. ನಮ್ಮ ಸಾವಿಗೆ 9 ಜನರು ಕಾರಣವಾಗಿದ್ದಾರೆ. ನಮ್ಮ ಹತ್ತಿರದ ಸಹೋದರ ಮತ್ತು ಇನ್ನು ಹಲವರಿದ್ದಾರೆ ಎಂದು ಹೇಳಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನರೇಶ್ ಕಬ್ಬಿನ ಹಾಲನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಭಾರೀ ಸಾಲಗಳಿಂದ ಕುಟುಂಬವು ತೊಂದರೆಗೀಡಾಗಿತ್ತು. ಸಾಲ ನೀಡಿದ ವ್ಯಕ್ತಿ ಇವರಿಗೆ ಕಿರುಕುಳ ನೀಡುತ್ತಿದ್ದನು. ಹಾಗಾಗಿ ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ ರಾಜಿಂದರ್ ಸಿಂಗ್ ಸೋಹಲ್ ಪರಿಶೀಲನೆ ನಡೆಸುತ್ತಿದ್ದಾರೆ. ಶವಗಳನ್ನು ಗುರುದಾಸ್ಪುರದ ಸಿವಿಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ನಡೆಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, three members of a family ended their lives over a financial dispute with their relatives in the Gurdaspur district of Punjab.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm