ಬ್ರೇಕಿಂಗ್ ನ್ಯೂಸ್
24-12-20 06:13 pm Headline Karnataka News Network ದೇಶ - ವಿದೇಶ
ಚಂಡೀಗಡ, ಡಿ.24: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿ ಘಟನೆ ಪಂಜಾಬ್ನ ಗುರುದಾಸ್ಪುರ ಜಿಲ್ಲೆಯ ಧಾರಿವಾಲ್ ಪ್ರದೇಶದಲ್ಲಿ ನಡೆದಿದೆ.
ಸಾವನ್ನಪ್ಪಿರುವವರನ್ನು ನರೇಶ್ ಕುಮಾರ್ (42) ಇವರ ಪತ್ನಿ ಭಾರತಿ ಶರ್ಮಾ (38) ಮತ್ತು ಇವರ ಮಗಳು (16) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಕೋಣೆಗೆ ಬೀಗ ಹಾಕಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು, ಈ ಮೂವರು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮಾಡಿ ಹಾಕಿದ್ದಾರೆ. ನಮ್ಮ ಸಾವಿಗೆ 9 ಜನರು ಕಾರಣವಾಗಿದ್ದಾರೆ. ನಮ್ಮ ಹತ್ತಿರದ ಸಹೋದರ ಮತ್ತು ಇನ್ನು ಹಲವರಿದ್ದಾರೆ ಎಂದು ಹೇಳಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನರೇಶ್ ಕಬ್ಬಿನ ಹಾಲನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಭಾರೀ ಸಾಲಗಳಿಂದ ಕುಟುಂಬವು ತೊಂದರೆಗೀಡಾಗಿತ್ತು. ಸಾಲ ನೀಡಿದ ವ್ಯಕ್ತಿ ಇವರಿಗೆ ಕಿರುಕುಳ ನೀಡುತ್ತಿದ್ದನು. ಹಾಗಾಗಿ ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ ರಾಜಿಂದರ್ ಸಿಂಗ್ ಸೋಹಲ್ ಪರಿಶೀಲನೆ ನಡೆಸುತ್ತಿದ್ದಾರೆ. ಶವಗಳನ್ನು ಗುರುದಾಸ್ಪುರದ ಸಿವಿಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ನಡೆಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, three members of a family ended their lives over a financial dispute with their relatives in the Gurdaspur district of Punjab.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm