ಬ್ರೇಕಿಂಗ್ ನ್ಯೂಸ್
09-08-25 07:38 pm HK Staff ದೇಶ - ವಿದೇಶ
ನವದೆಹಲಿ, ಆ.9 : ಭಾರತದ ಆರ್ಥಿಕತೆ ಸದೃಢವಾಗಿದ್ದು ಎಷ್ಟೇ ದೊಡ್ಡವರಾಗಿದ್ದರೂ ಒತ್ತಡ ಹಾಕಿ ಭಾರತ ಅವರ ಮುಂದೆ ತಲೆ ಬಾಗುವಂತೆ ಮಾಡುವ ಶಕ್ತಿ ವಿಶ್ವದ ಯಾವ ದೇಶಕ್ಕೂ ಇಲ್ಲ ಎಂದು ಭಾರತದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅಮೇರಿಕಾಕ್ಕೆ ಟಾಂಗ್ ನೀಡಿದ್ದಾರೆ.
ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಭಾರತದ ಆರ್ಥಿಕತೆ ಸಾಕಷ್ಟು ಬಲಿಷ್ಠವಾಗಿದೆ. ಎಂತದೇ ಆರ್ಥಿಕ ಹಿನ್ನಡೆ ತಲೆದೋರಿದರೂ ಅದನ್ನು ಎದುರಿಸಿ ಮೆಟ್ಟಿ ನಿಲ್ಲುವ ಶಕ್ತಿ ನಮ್ಮ ಆರ್ಥಿಕತೆಗಿದೆ ಎಂದು ಭಾರತದ ಸರಕುಗಳ ಮೇಲೆ ಶೇ. 50ರಷ್ಟು ಸುಂಕ ವಿಧಿಸಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕ್ರಮವನ್ನು ಪರೋಕ್ಷವಾಗಿ ಉಲ್ಲೇಖಿಸಿ ತಿರುಗೇಟು ನೀಡಿದರು.
ನಾವು ಯಾರಿಗೂ ತಲೆ ಬಾಗುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡುವುದರ ಜೊತೆಗೆ, ಭಾರತವನ್ನು ತಲೆ ತಗ್ಗಿಸುವಂತೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಸಾವಿರ ಬಾರಿ ಅದಕ್ಕೆ ಪ್ರಯತ್ನ ಮಾಡಿದರೂ ಅದು ಅಸಾಧ್ಯ ಎಂಬ ಸಂದೇಶವನ್ನೂ ನೀಡಿದರು. ಭಾರತದ ಆರ್ಥಿಕ ಶಕ್ತಿ ಬಲಿಷ್ಠವಾಗಿದೆ. ಯಾವುದನ್ನೇ ಆದರೂ ಎದುರಿಸುವ ತಾಕತ್ತು ಮತ್ತು ಆತ್ಮವಿಶ್ವಾಸ ಇದೆ. ಇದು ನಮ್ಮ ದೇಶದ ಶಕ್ತಿ ಎಂದರು.
Commerce Minister Piyush Goyal has asserted that India’s economy is strong enough to withstand any pressure and that no country, however powerful, can force India to bow down. His remarks, seen as a veiled response to the United States, came during an address at a public event.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm