ಬ್ರೇಕಿಂಗ್ ನ್ಯೂಸ್
09-08-25 07:38 pm HK Staff ದೇಶ - ವಿದೇಶ
ನವದೆಹಲಿ, ಆ.9 : ಭಾರತದ ಆರ್ಥಿಕತೆ ಸದೃಢವಾಗಿದ್ದು ಎಷ್ಟೇ ದೊಡ್ಡವರಾಗಿದ್ದರೂ ಒತ್ತಡ ಹಾಕಿ ಭಾರತ ಅವರ ಮುಂದೆ ತಲೆ ಬಾಗುವಂತೆ ಮಾಡುವ ಶಕ್ತಿ ವಿಶ್ವದ ಯಾವ ದೇಶಕ್ಕೂ ಇಲ್ಲ ಎಂದು ಭಾರತದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅಮೇರಿಕಾಕ್ಕೆ ಟಾಂಗ್ ನೀಡಿದ್ದಾರೆ.
ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಭಾರತದ ಆರ್ಥಿಕತೆ ಸಾಕಷ್ಟು ಬಲಿಷ್ಠವಾಗಿದೆ. ಎಂತದೇ ಆರ್ಥಿಕ ಹಿನ್ನಡೆ ತಲೆದೋರಿದರೂ ಅದನ್ನು ಎದುರಿಸಿ ಮೆಟ್ಟಿ ನಿಲ್ಲುವ ಶಕ್ತಿ ನಮ್ಮ ಆರ್ಥಿಕತೆಗಿದೆ ಎಂದು ಭಾರತದ ಸರಕುಗಳ ಮೇಲೆ ಶೇ. 50ರಷ್ಟು ಸುಂಕ ವಿಧಿಸಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕ್ರಮವನ್ನು ಪರೋಕ್ಷವಾಗಿ ಉಲ್ಲೇಖಿಸಿ ತಿರುಗೇಟು ನೀಡಿದರು.
ನಾವು ಯಾರಿಗೂ ತಲೆ ಬಾಗುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡುವುದರ ಜೊತೆಗೆ, ಭಾರತವನ್ನು ತಲೆ ತಗ್ಗಿಸುವಂತೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಸಾವಿರ ಬಾರಿ ಅದಕ್ಕೆ ಪ್ರಯತ್ನ ಮಾಡಿದರೂ ಅದು ಅಸಾಧ್ಯ ಎಂಬ ಸಂದೇಶವನ್ನೂ ನೀಡಿದರು. ಭಾರತದ ಆರ್ಥಿಕ ಶಕ್ತಿ ಬಲಿಷ್ಠವಾಗಿದೆ. ಯಾವುದನ್ನೇ ಆದರೂ ಎದುರಿಸುವ ತಾಕತ್ತು ಮತ್ತು ಆತ್ಮವಿಶ್ವಾಸ ಇದೆ. ಇದು ನಮ್ಮ ದೇಶದ ಶಕ್ತಿ ಎಂದರು.
Commerce Minister Piyush Goyal has asserted that India’s economy is strong enough to withstand any pressure and that no country, however powerful, can force India to bow down. His remarks, seen as a veiled response to the United States, came during an address at a public event.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm