ಬ್ರೇಕಿಂಗ್ ನ್ಯೂಸ್
09-08-25 07:38 pm HK Staff ದೇಶ - ವಿದೇಶ
ನವದೆಹಲಿ, ಆ.9 : ಭಾರತದ ಆರ್ಥಿಕತೆ ಸದೃಢವಾಗಿದ್ದು ಎಷ್ಟೇ ದೊಡ್ಡವರಾಗಿದ್ದರೂ ಒತ್ತಡ ಹಾಕಿ ಭಾರತ ಅವರ ಮುಂದೆ ತಲೆ ಬಾಗುವಂತೆ ಮಾಡುವ ಶಕ್ತಿ ವಿಶ್ವದ ಯಾವ ದೇಶಕ್ಕೂ ಇಲ್ಲ ಎಂದು ಭಾರತದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅಮೇರಿಕಾಕ್ಕೆ ಟಾಂಗ್ ನೀಡಿದ್ದಾರೆ.
ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಭಾರತದ ಆರ್ಥಿಕತೆ ಸಾಕಷ್ಟು ಬಲಿಷ್ಠವಾಗಿದೆ. ಎಂತದೇ ಆರ್ಥಿಕ ಹಿನ್ನಡೆ ತಲೆದೋರಿದರೂ ಅದನ್ನು ಎದುರಿಸಿ ಮೆಟ್ಟಿ ನಿಲ್ಲುವ ಶಕ್ತಿ ನಮ್ಮ ಆರ್ಥಿಕತೆಗಿದೆ ಎಂದು ಭಾರತದ ಸರಕುಗಳ ಮೇಲೆ ಶೇ. 50ರಷ್ಟು ಸುಂಕ ವಿಧಿಸಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕ್ರಮವನ್ನು ಪರೋಕ್ಷವಾಗಿ ಉಲ್ಲೇಖಿಸಿ ತಿರುಗೇಟು ನೀಡಿದರು.
ನಾವು ಯಾರಿಗೂ ತಲೆ ಬಾಗುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡುವುದರ ಜೊತೆಗೆ, ಭಾರತವನ್ನು ತಲೆ ತಗ್ಗಿಸುವಂತೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಸಾವಿರ ಬಾರಿ ಅದಕ್ಕೆ ಪ್ರಯತ್ನ ಮಾಡಿದರೂ ಅದು ಅಸಾಧ್ಯ ಎಂಬ ಸಂದೇಶವನ್ನೂ ನೀಡಿದರು. ಭಾರತದ ಆರ್ಥಿಕ ಶಕ್ತಿ ಬಲಿಷ್ಠವಾಗಿದೆ. ಯಾವುದನ್ನೇ ಆದರೂ ಎದುರಿಸುವ ತಾಕತ್ತು ಮತ್ತು ಆತ್ಮವಿಶ್ವಾಸ ಇದೆ. ಇದು ನಮ್ಮ ದೇಶದ ಶಕ್ತಿ ಎಂದರು.
Commerce Minister Piyush Goyal has asserted that India’s economy is strong enough to withstand any pressure and that no country, however powerful, can force India to bow down. His remarks, seen as a veiled response to the United States, came during an address at a public event.
09-08-25 08:00 pm
HK Staff
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವ...
08-08-25 06:23 pm
09-08-25 07:38 pm
HK Staff
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
09-08-25 09:42 pm
Mangalore Correspondent
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
Udupi, Talaq; ವರದಕ್ಷಿಣೆ ಕಿರುಕುಳ ; ವಿದೇಶದಿಂದ ಮ...
09-08-25 11:36 am
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm