ಬ್ರೇಕಿಂಗ್ ನ್ಯೂಸ್
09-08-25 07:38 pm HK Staff ದೇಶ - ವಿದೇಶ
ನವದೆಹಲಿ, ಆ.9 : ಭಾರತದ ಆರ್ಥಿಕತೆ ಸದೃಢವಾಗಿದ್ದು ಎಷ್ಟೇ ದೊಡ್ಡವರಾಗಿದ್ದರೂ ಒತ್ತಡ ಹಾಕಿ ಭಾರತ ಅವರ ಮುಂದೆ ತಲೆ ಬಾಗುವಂತೆ ಮಾಡುವ ಶಕ್ತಿ ವಿಶ್ವದ ಯಾವ ದೇಶಕ್ಕೂ ಇಲ್ಲ ಎಂದು ಭಾರತದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅಮೇರಿಕಾಕ್ಕೆ ಟಾಂಗ್ ನೀಡಿದ್ದಾರೆ.
ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಭಾರತದ ಆರ್ಥಿಕತೆ ಸಾಕಷ್ಟು ಬಲಿಷ್ಠವಾಗಿದೆ. ಎಂತದೇ ಆರ್ಥಿಕ ಹಿನ್ನಡೆ ತಲೆದೋರಿದರೂ ಅದನ್ನು ಎದುರಿಸಿ ಮೆಟ್ಟಿ ನಿಲ್ಲುವ ಶಕ್ತಿ ನಮ್ಮ ಆರ್ಥಿಕತೆಗಿದೆ ಎಂದು ಭಾರತದ ಸರಕುಗಳ ಮೇಲೆ ಶೇ. 50ರಷ್ಟು ಸುಂಕ ವಿಧಿಸಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕ್ರಮವನ್ನು ಪರೋಕ್ಷವಾಗಿ ಉಲ್ಲೇಖಿಸಿ ತಿರುಗೇಟು ನೀಡಿದರು.
ನಾವು ಯಾರಿಗೂ ತಲೆ ಬಾಗುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡುವುದರ ಜೊತೆಗೆ, ಭಾರತವನ್ನು ತಲೆ ತಗ್ಗಿಸುವಂತೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಸಾವಿರ ಬಾರಿ ಅದಕ್ಕೆ ಪ್ರಯತ್ನ ಮಾಡಿದರೂ ಅದು ಅಸಾಧ್ಯ ಎಂಬ ಸಂದೇಶವನ್ನೂ ನೀಡಿದರು. ಭಾರತದ ಆರ್ಥಿಕ ಶಕ್ತಿ ಬಲಿಷ್ಠವಾಗಿದೆ. ಯಾವುದನ್ನೇ ಆದರೂ ಎದುರಿಸುವ ತಾಕತ್ತು ಮತ್ತು ಆತ್ಮವಿಶ್ವಾಸ ಇದೆ. ಇದು ನಮ್ಮ ದೇಶದ ಶಕ್ತಿ ಎಂದರು.
Commerce Minister Piyush Goyal has asserted that India’s economy is strong enough to withstand any pressure and that no country, however powerful, can force India to bow down. His remarks, seen as a veiled response to the United States, came during an address at a public event.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am