ಬ್ರೇಕಿಂಗ್ ನ್ಯೂಸ್
13-08-25 10:41 am HK News Desk ದೇಶ - ವಿದೇಶ
ಜೈಪುರ, ಆ.13 : ರಾಜಸ್ಥಾನದಲ್ಲಿ ಬುಧವಾರ ನಸುಕಿನ ವೇಳೆ ಸಂಭವಿಸಿದ ರಣಭೀಕರ ರಸ್ತೆ ಅಪಘಾತವೊಂದರಲ್ಲಿ ಏಳು ಮಕ್ಕಳು, ಮೂವರು ಮಹಿಳೆಯರು ಸೇರಿ ಒಟ್ಟು 10 ಮಂದಿ ದುರ್ಮರಣಕ್ಕೀಡಾಗಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಯಾತ್ರಾರ್ಥಿಗಳಿದ್ದ ಪಿಕ್ ಅಪ್ ವ್ಯಾನ್ ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಬಡಿದು ಅಪಘಾತ ಉಂಟಾಗಿದೆ. ರಾಜಸ್ಥಾನದ ದೌಸಾ ಎಂಬಲ್ಲಿಯ ಮನೋಹರ್ ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ 4 ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ. ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯ ಯಾತ್ರಿಗಳು ರಾಜಸ್ಥಾನದ ಪ್ರಸಿದ್ಧ ಪುಣ್ಯಕ್ಷೇತ್ರ ಸಾಲ್ಸರ್ ಬಾಲಾಜಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಎರಡು ಪಿಕ್ ಅಪ್ ಗಳಲ್ಲಿ ಯಾತ್ರಿಗಳಿದ್ದರು. ಒಂದು ಪಿಕ್ ಅಪ್ ಮುಂದೆ ಹೋಗಿದ್ದು, ಮತ್ತೊಂದು ಪಿಕ್ ಅಪ್ ಅಪಘಾತಕ್ಕೀಡಾಗಿದೆ. 9 ಮಂದಿ ಗಂಭೀರ ಗಾಯಗೊಂಡಿದ್ದು ಅವರನ್ನು ಜೈಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ರಸ್ತೆ ಅಪಘಾತದ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
In a horrific road accident in Rajasthan early Wednesday morning, ten people — including seven children and three women — lost their lives, while nine others sustained serious injuries.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm