ಬ್ರೇಕಿಂಗ್ ನ್ಯೂಸ್
25-12-20 12:51 pm Headline Karnataka News Network ದೇಶ - ವಿದೇಶ
ಮೀರತ್, ಡಿ.25 : ಜೀನ್ಸ್ ತೊಡಲ್ಲ, ಡ್ಯಾನ್ಸ್ ಮಾಡಲ್ಲವೆಂದ ಪತ್ನಿಗೆ ವ್ಯಕ್ತಿಯೊಬ್ಬ ತ್ರಿಪಲ್ ತಲಾಖ್ ನೀಡಿದ ವಿಲಕ್ಷಣ ಘಟನೆ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಮೀರತ್ ಬಳಿಯ ಹಾಪುರದ ಪಿಲ್ಖುವಾ ನಿವಾಸಿ ಅನಾಸ್ ತನ್ನ ಪತ್ನಿಗೆ ತಲಾಖ್ ನೀಡಿದ ಭೂಪ. ನಗರದ ಲಿಸಾರಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಇಸ್ಮಾಯಿಲ್ ನಗರದ ನಿವಾಸಿ ಅಮೀರುದ್ದೀನ್ ಅವರು 8 ವರ್ಷಗಳ ಹಿಂದೆ ತನ್ನ ಮಗಳನ್ನು ಅನಾಸ್ ಗೆ ಮದುವೆ ಮಾಡಿಕೊಟ್ಟಿದ್ದರು.
ದೆಹಲಿಯಲ್ಲಿ ಕೆಲಸ ಮಾಡುತ್ತಿದ್ದ ಅನಾಸ್ ತನ್ನ ಪತ್ನಿಗೆ ಜೀನ್ಸ್ ಹಾಕುವಂತೆ ಒತ್ತಾಯಿಸುತ್ತಿದ್ದ. ಅಲ್ಲದೆ ಡ್ಯಾನ್ಸ್ ಮಾಡು, ಹಾಡು ಹೇಳು ಎಂದೆಲ್ಲ ಕಿರುಕುಳ ನೀಡುತ್ತಿದ್ದ. ಆದರೆ ಪತಿಯ ಈ ವರ್ತನೆಯನ್ನು ಪತ್ನಿ ನಿರಾಕರಿಸುತ್ತಿದ್ದಳು. ಇದರಿಂದ ಸಿಟ್ಟಿಗೆದ್ದ ಅನಾಸ್, ಡಿಸೆಂಬರ್ 22ರಂದು ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಾನೆ.
ಪತ್ನಿಯನ್ನು ಆಕೆಯ ತಾಯಿ ಮನೆಗೆ ಕಳಿಸಿಕೊಟ್ಟಿದ್ದಾನೆ. ತಲಾಖ್ ನೀಡಿದ ಬಳಿಕ ಅನಾಸ್ ನೇರವಾಗಿ ಆಕೆಯ ತವರು ಮನೆಗೆ ಬಂದಿದ್ದಾನೆ. ನಂತರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಕೂಡಲೇ ಪತ್ನಿ ಕುಟುಂಬಸ್ಥರು ಬೆಂಕಿ ನಂದಿಸುವ ಮೂಲಕ ಅನಾಸ್ ನನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಹಿಂದೆ, ಜೀನ್ಸ್ ತೊಟ್ಟರೆ, ಹಾಡು ಹಾಡಿರೆ, ಡ್ಯಾನ್ಸ್ ಮಾಡಿದರೆ ಇಸ್ಲಾಂ ವಿರುದ್ಧ ಎಂದು ಫತ್ವಾ ನೀಡುವ ಪರಿಪಾಠ ಇತ್ತು. ಕೆಲವು ಮೂಲಭೂತವಾದಿ ಮೌಲ್ವಿಗಳು ಈಗಲೂ ಇಂಥ ಫತ್ವಾ ಹೇರಿಕೆಯನ್ನು ಮಾಡುತ್ತಾರೆ. ಆದರೆ, ಇಲ್ಲೊಬ್ಬ ಮುಸ್ಲಿಂ ಅದರ ವಿರುದ್ಧವೇ ವರ್ತಿಸಿದ್ದಲ್ಲದೆ, ಅದಕ್ಕಾಗಿ ಪತ್ನಿಯನ್ನೇ ಅಗಲುವ ಹಂತಕ್ಕೆ ಹೋಗಿದ್ದಾನೆ.
In a shocking incident reported from the Meerut district of Uttar Pradesh, a man pronounced triple talaq to his wife after she allegedly refused to dance and wear jeans.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm