ಬ್ರೇಕಿಂಗ್ ನ್ಯೂಸ್
31-08-25 01:32 pm HK News Desk ದೇಶ - ವಿದೇಶ
ಟೋಕಿಯೊ, ಆ.31 : ರಕ್ಷಣಾ ವಲಯ, ಭದ್ರತಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರಕ್ಕಾಗಿ ಜಂಟಿ ಘೋಷಣೆ, ಆರ್ಥಿಕ ಅಭಿವೃದ್ಧಿ ವಿಚಾರದಲ್ಲಿ 13 ಒಪ್ಪಂದಗಳಿಗೆ ಸಹಿ, ವಿವಿಧ ಕ್ಷೇತ್ರಗಳಲ್ಲಿ ಒಟ್ಟು 6 ಲಕ್ಷ ಕೋಟಿ ಹೂಡಿಕೆ ಒಪ್ಪಂದಗಳನ್ನು ಪ್ರಧಾನಿ ಮೋದಿ ಅವರು ಜಪಾನ್ ಭೇಟಿಯಲ್ಲಿ ಅಂತಿಮಗೊಳಿಸಿದ್ದಾರೆ. ಎರಡು ದಿನಗಳ ಜಪಾನ್ ಪ್ರವಾಸ ಪೂರ್ಣಗೊಳಿಸಿ ಮೋದಿ ಚೀನಾಗೆ ತೆರಳಿದ್ದಾರೆ.
ಜಪಾನ್ ಪ್ರಧಾನಿ ಶಿಗೆರು ಇಶಿಬಾ ಮತ್ತು ಅಲ್ಲಿನ ಹಲವು ಉದ್ಯಮಿಗಳ ಜತೆ ಮಹತ್ವದ ಮಾತುಕತೆ ನಡೆಸಿದ ಮೋದಿ, ಮುಂದಿನ ಒಂದು ದಶಕದಲ್ಲಿ ಉಭಯ ದೇಶಗಳ ಆರ್ಥಿಕ ಬಲವರ್ಧನೆಗಾಗಿ ಹಲವು ಯೋಜನೆಗಳನ್ನು ಜಂಟಿಯಾಗಿ ಘೋಷಣೆ ಮಾಡಿದ್ದಾರೆ. ಆರ್ಥಿಕ ಭದ್ರತೆ, ಸೆಮಿಕಂಡಕ್ಟರ್ ವಲಯ, ಶುದ್ಧ ಇಂಧನ ಉತ್ಪಾದನೆ, ಟೆಲಿಕಾಂ, ಫಾರ್ಮಾಸ್ಯುಟಿಕಲ್, ಹೊಸ ತಂತ್ರಜ್ಞಾನ ಅಭಿವೃದ್ಧಿಗೆ ಸಹಕಾರ, ಸೂಕ್ಷ್ಮ ಖನಿಜಗಳ ಪರಸ್ಪರ ಪೂರೈಕೆ ಕುರಿತಂತೆ ಉಭಯ ದೇಶಗಳ ನಡುವಿನ ತಿಳುವಳಿಕೆ ಒಪ್ಪಂದಗಳಿಗೆ ಮೋದಿ ಹಾಗೂ ಇಶಿಬಾ ಸಹಿ ಹಾಕಿದ್ದಾರೆ.




ಬುಲೆಟ್ ರೈಲು ಪ್ರಯಾಣ
ಪ್ರವಾಸದ ಎರಡನೇ ದಿನವಾದ ಶನಿವಾರ ಮೋದಿ ಅವರು ಇಶಿಬಾ ಅವರೊಂದಿಗೆ ಬುಲೆಟ್ ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಮಿಯಾಗಿ ಪ್ರಾಂತ್ಯದ ಸೆಂಡೈನ ಸೆಮಿ ಕಂಡಕ್ಟರ್ ಘಟಕಕ್ಕೆ ಬುಲೆಟ್ ರೈಲಿನಲ್ಲಿ ಪ್ರಯಾಣಿಸಿದರು. ಸೆಮಿ ಕಂಡಕ್ಟರ್ ವಲಯದಲ್ಲಿ ಜಪಾನ್ ದೇಶದ ಪ್ರಮುಖ ಕಂಪನಿಯಾದ ಟೋಕಿಯೋ ಇಲೆಕ್ಟ್ರಾನಿಕ್ಸ್ ಫ್ಯಾಕ್ಟರಿಯನ್ನು ವೀಕ್ಷಿಸಿದರು. ಭಾರತ ಸಹಯೋಗದಲ್ಲಿ ಟಿಇಎಲ್ ಹೊಂದಿರುವ ಹಲವು ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಜಪಾನ್ ಪೂರ್ವ ರೈಲ್ವೆಯಲ್ಲಿ ತರಬೇತಿಯಲ್ಲಿರುವ ಭಾರತೀಯ ಲೋಕೊ ಪೈಲಟ್ ಗಳ ಜತೆಗೂ ಮೋದಿ ಸಮಾಲೋಚಿಸಿದರು.
Prime Minister Narendra Modi on Saturday (August 30, 2025) left for China to attend the SCO summit after wrapping up a two-day visit to Japan. During his visit, India and Japan firmed up 13 key agreements and declarations and announced the launch of several key initiatives.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am