ಬ್ರೇಕಿಂಗ್ ನ್ಯೂಸ್
04-09-25 08:47 pm HK News Desk ದೇಶ - ವಿದೇಶ
ಮುಂಬೈ, ಸೆ.4: ಮುಂಬೈ ಮತ್ತು ಮಹಾನಗರದ ವಿವಿಧ ಪ್ರದೇಶಗಳಲ್ಲಿ ಗಣೇಶ ವಿಸರ್ಜನೆ ವಿಜೃಂಭಣೆಯಿಂದ ನಡೆಯಲಿರುವ ಕಾರಣ ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್ ಮಿಲಾದ್ ರಜೆಯನ್ನು ಸೆ5ರ ಬದಲು ಸೆ.8ಕ್ಕೆ ಬದಲಾವಣೆ ಮಾಡಿದೆ. ಅದೇ ದಿನ ಈದ್ ಮೆರವಣಿಗೆ ಇನ್ನಿತರ ಹಬ್ಬದ ಕಾರ್ಯಕ್ರಮಗಳ ನಡೆಯಲಿವೆ.
ಮುಸ್ಲಿಂ ಸಮುದಾಯವು ಅದ್ದೂರಿಯಾಗಿ ಈದ್ ಮಿಲಾದ್ ಆಚರಣೆ ಮಾಡುವುದರಿಂದ ಒಂದೇ ದಿನ ಎರಡು ಸಮುದಾಯದ ಹಬ್ಬಗಳು ನಡೆದು ಸಂಭಾವ್ಯ ಅಪಾಯಗಳು ನಡೆಯುವುದನ್ನು ತಪ್ಪಿಸಲು ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್-ಎ-ಮಿಲಾದ್ ಸಾರ್ವಜನಿಕ ರಜೆಯನ್ನು ಸೆಪ್ಟೆಂಬರ್ 8ಕ್ಕೆ ಬದಲಾಯಿಸಿದೆ. ಅನಂತ ಚತುರ್ದಶಿ (ಗಣೇಶ ವಿಗ್ರಹಗಳನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಿ ನೀರಿನಲ್ಲಿ ಮುಳುಗಿಸುವ ಹಿಂದೂ ಹಬ್ಬ) ಸೆಪ್ಟೆಂಬರ್ 6ರಂದು ಬರುವುದರಿಂದ ಈ ಬದಲಾವಣೆ ಮಾಡಲಾಗಿದೆ.

ಸಂಭಾವ್ಯ ಜನಸಂದಣಿ ತಪ್ಪಿಸಲು ಮತ್ತು ಶಾಂತಿಯಿಂದ ಹಬ್ಬದ ಆಚರಣೆ ನಡೆಯಲು ಅನುಕೂಲವಾಗುವಂತೆ ಮುಸ್ಲಿಂ ಸಮುದಾಯವು ಈದ್ ಹಬ್ಬದ ಆಚರಣೆಗೆ ನಿರ್ಧರಿಸಿದ್ದು, ಅದಕ್ಕಾಗಿ ಈದ್ ಮಿಲಾದ್ ಮೆರವಣಿಗೆಯನ್ನು ಸೆಪ್ಟೆಂಬರ್ 8ರಂದು ನಡೆಸಲು ತೀರ್ಮಾನಿಸಿದೆ. ಆದ್ದರಿಂದ ಸರ್ಕಾರವು ಸೆ.5ರ ರಜೆಯನ್ನು ಆ ದಿನಾಂಕಕ್ಕೆ ಬದಲಾಯಿಸಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದೇ ರಜೆ ಇರಲಿದೆ. ಮುಂಬೈ ನಗರ ಮತ್ತು ಉಪ ನಗರಗಳಲ್ಲಿ ಮಾತ್ರ ಸೆಪ್ಟೆಂಬರ್ 8ಕ್ಕೆ ಬದಲಾಯಿಸಲಾಗಿದೆ ಎಂದು ಸರ್ಕಾರದ ಸುತ್ತೋಲೆ ತಿಳಿಸಿದೆ. ಮುಂಬೈ ನಗರ ಮತ್ತು ಉಪನಗರಗಳಲ್ಲಿನ ಸರ್ಕಾರಿ ಕಚೇರಿಗಳು ಸೆಪ್ಟೆಂಬರ್ 5ರಂದು ಎಂದಿನಂತೆ ತೆರೆದಿರುತ್ತವೆ ಎಂದೂ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
In view of the grand Ganesh Visarjan celebrations across Mumbai and surrounding areas, the Maharashtra government has officially rescheduled the Eid Milad (Eid-e-Milad) public holiday in Mumbai from September 5 to September 8.
05-03-26 09:40 pm
HK News Staffer
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm