ಬ್ರೇಕಿಂಗ್ ನ್ಯೂಸ್
04-09-25 08:47 pm HK News Desk ದೇಶ - ವಿದೇಶ
ಮುಂಬೈ, ಸೆ.4: ಮುಂಬೈ ಮತ್ತು ಮಹಾನಗರದ ವಿವಿಧ ಪ್ರದೇಶಗಳಲ್ಲಿ ಗಣೇಶ ವಿಸರ್ಜನೆ ವಿಜೃಂಭಣೆಯಿಂದ ನಡೆಯಲಿರುವ ಕಾರಣ ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್ ಮಿಲಾದ್ ರಜೆಯನ್ನು ಸೆ5ರ ಬದಲು ಸೆ.8ಕ್ಕೆ ಬದಲಾವಣೆ ಮಾಡಿದೆ. ಅದೇ ದಿನ ಈದ್ ಮೆರವಣಿಗೆ ಇನ್ನಿತರ ಹಬ್ಬದ ಕಾರ್ಯಕ್ರಮಗಳ ನಡೆಯಲಿವೆ.
ಮುಸ್ಲಿಂ ಸಮುದಾಯವು ಅದ್ದೂರಿಯಾಗಿ ಈದ್ ಮಿಲಾದ್ ಆಚರಣೆ ಮಾಡುವುದರಿಂದ ಒಂದೇ ದಿನ ಎರಡು ಸಮುದಾಯದ ಹಬ್ಬಗಳು ನಡೆದು ಸಂಭಾವ್ಯ ಅಪಾಯಗಳು ನಡೆಯುವುದನ್ನು ತಪ್ಪಿಸಲು ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್-ಎ-ಮಿಲಾದ್ ಸಾರ್ವಜನಿಕ ರಜೆಯನ್ನು ಸೆಪ್ಟೆಂಬರ್ 8ಕ್ಕೆ ಬದಲಾಯಿಸಿದೆ. ಅನಂತ ಚತುರ್ದಶಿ (ಗಣೇಶ ವಿಗ್ರಹಗಳನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಿ ನೀರಿನಲ್ಲಿ ಮುಳುಗಿಸುವ ಹಿಂದೂ ಹಬ್ಬ) ಸೆಪ್ಟೆಂಬರ್ 6ರಂದು ಬರುವುದರಿಂದ ಈ ಬದಲಾವಣೆ ಮಾಡಲಾಗಿದೆ.

ಸಂಭಾವ್ಯ ಜನಸಂದಣಿ ತಪ್ಪಿಸಲು ಮತ್ತು ಶಾಂತಿಯಿಂದ ಹಬ್ಬದ ಆಚರಣೆ ನಡೆಯಲು ಅನುಕೂಲವಾಗುವಂತೆ ಮುಸ್ಲಿಂ ಸಮುದಾಯವು ಈದ್ ಹಬ್ಬದ ಆಚರಣೆಗೆ ನಿರ್ಧರಿಸಿದ್ದು, ಅದಕ್ಕಾಗಿ ಈದ್ ಮಿಲಾದ್ ಮೆರವಣಿಗೆಯನ್ನು ಸೆಪ್ಟೆಂಬರ್ 8ರಂದು ನಡೆಸಲು ತೀರ್ಮಾನಿಸಿದೆ. ಆದ್ದರಿಂದ ಸರ್ಕಾರವು ಸೆ.5ರ ರಜೆಯನ್ನು ಆ ದಿನಾಂಕಕ್ಕೆ ಬದಲಾಯಿಸಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದೇ ರಜೆ ಇರಲಿದೆ. ಮುಂಬೈ ನಗರ ಮತ್ತು ಉಪ ನಗರಗಳಲ್ಲಿ ಮಾತ್ರ ಸೆಪ್ಟೆಂಬರ್ 8ಕ್ಕೆ ಬದಲಾಯಿಸಲಾಗಿದೆ ಎಂದು ಸರ್ಕಾರದ ಸುತ್ತೋಲೆ ತಿಳಿಸಿದೆ. ಮುಂಬೈ ನಗರ ಮತ್ತು ಉಪನಗರಗಳಲ್ಲಿನ ಸರ್ಕಾರಿ ಕಚೇರಿಗಳು ಸೆಪ್ಟೆಂಬರ್ 5ರಂದು ಎಂದಿನಂತೆ ತೆರೆದಿರುತ್ತವೆ ಎಂದೂ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
In view of the grand Ganesh Visarjan celebrations across Mumbai and surrounding areas, the Maharashtra government has officially rescheduled the Eid Milad (Eid-e-Milad) public holiday in Mumbai from September 5 to September 8.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm