ಬ್ರೇಕಿಂಗ್ ನ್ಯೂಸ್
04-09-25 08:47 pm HK News Desk ದೇಶ - ವಿದೇಶ
ಮುಂಬೈ, ಸೆ.4: ಮುಂಬೈ ಮತ್ತು ಮಹಾನಗರದ ವಿವಿಧ ಪ್ರದೇಶಗಳಲ್ಲಿ ಗಣೇಶ ವಿಸರ್ಜನೆ ವಿಜೃಂಭಣೆಯಿಂದ ನಡೆಯಲಿರುವ ಕಾರಣ ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್ ಮಿಲಾದ್ ರಜೆಯನ್ನು ಸೆ5ರ ಬದಲು ಸೆ.8ಕ್ಕೆ ಬದಲಾವಣೆ ಮಾಡಿದೆ. ಅದೇ ದಿನ ಈದ್ ಮೆರವಣಿಗೆ ಇನ್ನಿತರ ಹಬ್ಬದ ಕಾರ್ಯಕ್ರಮಗಳ ನಡೆಯಲಿವೆ.
ಮುಸ್ಲಿಂ ಸಮುದಾಯವು ಅದ್ದೂರಿಯಾಗಿ ಈದ್ ಮಿಲಾದ್ ಆಚರಣೆ ಮಾಡುವುದರಿಂದ ಒಂದೇ ದಿನ ಎರಡು ಸಮುದಾಯದ ಹಬ್ಬಗಳು ನಡೆದು ಸಂಭಾವ್ಯ ಅಪಾಯಗಳು ನಡೆಯುವುದನ್ನು ತಪ್ಪಿಸಲು ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್-ಎ-ಮಿಲಾದ್ ಸಾರ್ವಜನಿಕ ರಜೆಯನ್ನು ಸೆಪ್ಟೆಂಬರ್ 8ಕ್ಕೆ ಬದಲಾಯಿಸಿದೆ. ಅನಂತ ಚತುರ್ದಶಿ (ಗಣೇಶ ವಿಗ್ರಹಗಳನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಿ ನೀರಿನಲ್ಲಿ ಮುಳುಗಿಸುವ ಹಿಂದೂ ಹಬ್ಬ) ಸೆಪ್ಟೆಂಬರ್ 6ರಂದು ಬರುವುದರಿಂದ ಈ ಬದಲಾವಣೆ ಮಾಡಲಾಗಿದೆ.

ಸಂಭಾವ್ಯ ಜನಸಂದಣಿ ತಪ್ಪಿಸಲು ಮತ್ತು ಶಾಂತಿಯಿಂದ ಹಬ್ಬದ ಆಚರಣೆ ನಡೆಯಲು ಅನುಕೂಲವಾಗುವಂತೆ ಮುಸ್ಲಿಂ ಸಮುದಾಯವು ಈದ್ ಹಬ್ಬದ ಆಚರಣೆಗೆ ನಿರ್ಧರಿಸಿದ್ದು, ಅದಕ್ಕಾಗಿ ಈದ್ ಮಿಲಾದ್ ಮೆರವಣಿಗೆಯನ್ನು ಸೆಪ್ಟೆಂಬರ್ 8ರಂದು ನಡೆಸಲು ತೀರ್ಮಾನಿಸಿದೆ. ಆದ್ದರಿಂದ ಸರ್ಕಾರವು ಸೆ.5ರ ರಜೆಯನ್ನು ಆ ದಿನಾಂಕಕ್ಕೆ ಬದಲಾಯಿಸಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದೇ ರಜೆ ಇರಲಿದೆ. ಮುಂಬೈ ನಗರ ಮತ್ತು ಉಪ ನಗರಗಳಲ್ಲಿ ಮಾತ್ರ ಸೆಪ್ಟೆಂಬರ್ 8ಕ್ಕೆ ಬದಲಾಯಿಸಲಾಗಿದೆ ಎಂದು ಸರ್ಕಾರದ ಸುತ್ತೋಲೆ ತಿಳಿಸಿದೆ. ಮುಂಬೈ ನಗರ ಮತ್ತು ಉಪನಗರಗಳಲ್ಲಿನ ಸರ್ಕಾರಿ ಕಚೇರಿಗಳು ಸೆಪ್ಟೆಂಬರ್ 5ರಂದು ಎಂದಿನಂತೆ ತೆರೆದಿರುತ್ತವೆ ಎಂದೂ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
In view of the grand Ganesh Visarjan celebrations across Mumbai and surrounding areas, the Maharashtra government has officially rescheduled the Eid Milad (Eid-e-Milad) public holiday in Mumbai from September 5 to September 8.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am