ಬ್ರೇಕಿಂಗ್ ನ್ಯೂಸ್
08-09-25 11:06 pm HK News Desk ದೇಶ - ವಿದೇಶ
ಕಾಸರಗೋಡು, ಸೆ.8 : ಕಾಸರಗೋಡು ನಗರದ ಅಡ್ಕತ್ ಬೈಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದ್ದು ಮಹಿಳೆ ಹತ್ತು ಮೀಟರ್ ದೂರಕ್ಕೆ ಎಸೆಯಲ್ಪಟ್ಟು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಸ್ಥಳೀಯ ಅಡ್ಕತ್ ಬೈಲು ನಿವಾಸಿ ಯೂಸುಫ್ ಎಂಬವರ ಪತ್ನಿ ನಾಸಿಯಾ(50) ಮೃತ ಮಹಿಳೆ. ಇವರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದಾಗ ಕಾರು ಡಿಕ್ಕಿಯಾಗುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ತಲಪಾಡಿಯಿಂದ ಕಾಸರಗೋಡು ವರೆಗೆ ದುಬೈ ಮಾದರಿಯಲ್ಲಿ ಅತಿ ವೇಗದ ಹೆದ್ದಾರಿ ನಿರ್ಮಾಣಗೊಂಡಿದ್ದು ಎಲ್ಲೆಂದರಲ್ಲಿ ಜನರು ರಸ್ತೆ ದಾಟುವುದನ್ನ ನಿಷೇಧಿಸಲಾಗಿದೆ. ಆದರೆ ಸದ್ರಿ ಮಹಿಳೆ ವಾಹನಗಳು ಅತಿ ವೇಗದಲ್ಲಿ ಸಾಗುತ್ತವೆ ಎಂಬ ಅರಿವಿಲ್ಲದೆ, ರಸ್ತೆ ದಾಟಲು ಅವಕಾಶ ಇಲ್ಲದ ಕಡೆ ಅಡ್ಡ ಸಾಗಿದ್ದು ಇದರಿಂದಾಗಿ ಪ್ರಾಣ ಕಳಕೊಂಡಿದ್ದಾರೆ.
ಒಂದು ಲಾರಿ ಮಹಿಳೆಯನ್ನು ನೋಡಿ ಬ್ರೇಕ್ ಹಾಕಿದರೆ ಅದರ ಹಿಂದಿದ್ದ ಕಾರು ಏಕಮುಖದ ರಸ್ತೆಯಲ್ಲಿ ಬಲ ಬದಿಯಿಂದ ಅತಿ ವೇಗವಾಗಿ ನುಗ್ಗಿ ಬಂದಿದೆ. ಈ ವೇಳೆ, ಮಹಿಳೆ ರಸ್ತೆ ದಾಟುವ ಧಾವಂತದಲ್ಲಿ ಕಾರನ್ನು ನೋಡದೆ ಓಡಿದ್ದು ನೇರವಾಗಿ ಡಿಕ್ಕಿಯಾಗಿದೆ. ಅದರ ವೇಗಕ್ಕೆ ಮಹಿಳೆ ಹತ್ತು ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ಕೂಡಲೇ ಮಹಿಳೆಯನ್ನು ಬೇರೆ ಕಾರಿನಲ್ಲಿ ಆಸ್ಪತ್ರೆಗೆ ಒಯ್ದರೂ ಆಕೆ ಪ್ರಾಣ ಉಳಿಯಲಿಲ್ಲ. ಅಪಘಾತದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
🚨 Tragedy in #Kasaragod 🚨
— Headline Karnataka (@hknewsonline) September 8, 2025
A 50-year-old woman was flung 10 meters and died on the spot after being hit by a speeding #car while crossing the #Adkathbail National Highway.#RoadSafety #ViralVideo #liveaccident pic.twitter.com/lozK4wja4Z
A tragic accident occurred on the Adkathbail stretch of the National Highway in Kasaragod city on Sunday, where a 50-year-old woman was fatally hit by a speeding car while attempting to cross the road. She was thrown nearly 10 meters due to the impact and died on the spot.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm