ಬ್ರೇಕಿಂಗ್ ನ್ಯೂಸ್
09-09-25 09:38 pm HK News Desk ದೇಶ - ವಿದೇಶ
ನವದೆಹಲಿ, ಸೆ. 9 : ಮಹಾರಾಷ್ಟ್ರ ಮಾಜಿ ರಾಜ್ಯಪಾಲ, ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಭಾರತದ ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಜಗದೀಪ್ ಧನಕರ್ ದಿಢೀರ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನವನ್ನು 68 ವರ್ಷದ ರಾಧಾಕೃಷ್ಣನ್ ತುಂಬಲಿದ್ದಾರೆ.
ಮಂಗಳವಾರ ನಡೆದ ಚುನಾವಣೆಯಲ್ಲಿ ರಾಧಾಕೃಷ್ಣನ್ ಮೊದಲ ಪ್ರಾಶಸ್ತ್ಯದ 452 ಮತಗಳನ್ನು ಪಡೆದರು. ಎದುರಾಳಿ ಇಂಡಿಯಾ ಕೂಟದ ಅಭ್ಯರ್ಥಿ, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ಬಿ. ಸುದರ್ಶನ್ ರೆಡ್ಡಿ 300 ಮತಗಳನ್ನಷ್ಟೇ ಪಡೆದರು. ಸಂಸದರು ಹಾಗೂ ರಾಜ್ಯಸಭಾ ಸದಸ್ಯರು ಒಟ್ಟು ಸೇರಿ 754 ಮತಗಳು ಚಲಾವಣೆಯಾಗಿದ್ದು 15 ಮತಗಳು ಅಸಿಂಧುವಾಯಿತು. ಮೊದಲ ಪ್ರಾಶಸ್ತ್ಯದ ಮತಗಳ ಹಿನ್ನೆಲೆಯಲ್ಲಿ ರಾಧಾಕೃಷ್ಣನ್ ವಿಜೇತರಾಗಿದ್ದಾರೆ ಎಂದು ಚುನಾವಣಾಧಿಕಾರಿ ಪಿ.ವಿ ಮೋದಿ ಘೋಷಿಸಿದರು.
150 ಮತಗಳ ಗೆಲುವು
ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ವಿಜೇತರಾದವರ ಅತ್ಯಂತ ಕಡಿಮೆ ಅಂತರದ ಗೆಲುವಾಗಿದೆ. ಈ ಹಿಂದೆ ಜಗದೀಪ್ ಧನಕರ್ ಅವರು ಮಾರ್ಗರೆಟ್ ಆಳ್ವ ಅವರನ್ನು 182 ಮತಗಳಿಂದ ಸೋಲಿಸಿದ್ದು ಅತೀ ಕಡಿಮೆ ಅಂತರದ ಗೆಲುವಾಗಿತ್ತು.
ಕಾಂಗ್ರೆಸ್ ಕ್ರಾಸ್ ವೋಟಿಂಗ್
ಮತದಾನ ಪ್ರಕ್ರಿಯೆಯಲ್ಲಿ ಅಡ್ಡ ಮತದಾನ ನಡೆದಿರುವುದು ಸಾಬೀತಾಗಿದೆ. ಕನಿಷ್ಠ 15 ಲೋಕಸಭಾ ಸದಸ್ಯರು ಇಂಡಿಯಾ ಬ್ಲಾಕ್ ಗೆ ಕೈಕೊಟ್ಟು ಎನ್.ಡಿ.ಎ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ. ಕಾಂಗ್ರೆಸ್ ತಮ್ಮ ಬಳಿ 315 ಎಂಪಿಗಳಿದ್ದಾರೆ ಎಂದು ಹೇಳಿಕೊಂಡಿತ್ತು. ಆದರೆ ಅದಕ್ಕೆ 15 ಕಡಿಮೆ ಮತ ಕಡಿಮೆ ಬಿದ್ದಿದೆ.
ಎನ್.ಡಿ.ಎ ಬಳಿ ರಾಜ್ಯಸಭೆ ಸೇರಿ 427 ಸಂಸದರಿದ್ದರು. ವೈಎಸ್ಸಾರ್ ಕಾಂಗ್ರೆಸ್ ಪಕ್ಷದ 11 ಸದಸ್ಯರು ರಾಧಾಕೃಷ್ಣನ್ ಅವರನ್ನು ಬೆಂಬಲಿಸಿ ಮತ ಚಲಾಯಿಸಿದ್ದರು. ಆದರೂ ರಾಧಾಕೃಷ್ಣನ್ ಗೆ 14 ಮತಗಳು ಹೆಚ್ಚು ಬಿದ್ದಿದ್ದು ಕಾಂಗ್ರೆಸ್ ಒಕ್ಕೂಟದಿಂದ ಕ್ರಾಸ್ ವೋಟಿಂಗ್ ಆಗಿರೋದು ಸ್ಪಷ್ಟವಾಗಿದೆ.
Maharashtra Governor CP Radhakrishnan, the NDA candidate for the post of the Vice President, will succeed Jagdeep Dhankhar in the post. The 68-year-old sailed through the election today, scooping up 452 first preference votes, leaving Opposition candidate and retired Supreme Court judge B Sudershan Reddy trailing with 300 first preference votes.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm