ಬ್ರೇಕಿಂಗ್ ನ್ಯೂಸ್
09-09-25 11:09 pm HK News Desk ದೇಶ - ವಿದೇಶ
ನವದೆಹಲಿ, ಸೆ.9 : ನೇಪಾಳದಲ್ಲಿ ಹಿಂಸಾಚಾರ ಮುಂದುವರಿದಿದ್ದು ಜನರು ಸಂಸತ್ತು, ಪ್ರಧಾನಿ ನಿವಾಸಕ್ಕೆ ನುಗ್ಗಿದ್ದಾರೆ. ಇದರ ಬೆನ್ನಲ್ಲೇ ನೇಪಾಳ ಪ್ರಧಾನಿ ಕೆ.ಪಿ ಶರ್ಮಾ ಓಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ.
ನೇಪಾಳದ ಪಾರ್ಲಿಮೆಂಟ್, ಅಧ್ಯಕ್ಷರ ನಿವಾಸ, ಪ್ರಧಾನಿ ಬಂಗಲೆ, ವಿವಿಧ ರಾಜಕೀಯ ನಾಯಕರ ಮನೆಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿ ಬೆಂಕಿ ಹಚ್ಚಿದ್ದಾರೆ. ನೇಪಾಳದ ಮಾಜಿ ಪ್ರಧಾನಿ ಜಲನಾಥ್ ಖಾನಲ್ ಅವರ ಮನೆಗೂ ಬೆಂಕಿ ಹಚ್ಚಲಾಗಿದ್ದು, ಈ ವೇಳೆ ಮನೆಯ ಒಳಗಿದ್ದ ಜಲನಾಥ್ ಖಾನಲ್ ಅವರ ಪತ್ನಿ ರಾಜಲಕ್ಷ್ಮಿ ಜೀವಂತ ಸುಟ್ಟು ಹೋಗಿದ್ದಾರೆ. ಬೆಂಕಿಯಿಂದ ಸುಟ್ಟು ಹೋಗಿದ್ದ ರಾಜಲಕ್ಷ್ಮಿ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದರು. ಆದರೆ ಅಷ್ಟರಲ್ಲಿಯೇ ಅವರು ಸಾವನ್ನಪ್ಪಿದ್ದರು.

![]()

![]()

)

ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೇಪಾಳದ ಜನರ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚಾಗಿದೆ. ಪ್ರತಿಭಟನಾಕಾರರು ಭಯೋತ್ಪಾದಕರಂತೆ ವರ್ತಿಸುತ್ತಿದ್ದು ಸೇನೆ, ಪೊಲೀಸರನ್ನು ಲೆಕ್ಕಿಸದೆ ಹಿಂಸಾಚಾರಕ್ಕೆ ಇಳಿದಿದ್ದಾರೆ. ನೇಪಾಳದ ಬೆಳವಣಿಗೆ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳವಳ, ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಸಚಿವನನ್ನು ಹೊಡೆದು ಅಟ್ಟಾಡಿಸಿದ ಜನರು !
ಪ್ರಧಾನಿ ಕೆಪಿ ಶರ್ಮಾ ಒಲಿ ನೇತೃತ್ವದ ಸರ್ಕಾರದ ವಿತ್ತ ಸಚಿವ ಬಿಷ್ಣು ಪೌಡೆಲ್ ಅವರನ್ನು ಪ್ರತಿಭಟನಾಕಾರರು ಬೀದಿಯಲ್ಲಿ ಅಟ್ಟಾಡಿಸಿ ಹೊಡೆದಿದ್ದಾರೆ. ಇದರ ವಿಡಿಯೋವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ವಿಡಿಯೋದಲ್ಲಿ ಸಚಿವ ಬಿಷ್ಣು ಪೌಡೆಲ್ ರನ್ನು ಸುಮಾರು 25ಕ್ಕೂ ಅಧಿಕ ಮಂದಿ ಅಟ್ಟಾಡಿಸಿ ಹೊಡೆದಿದ್ದಾರೆ. ಪೌಡೆಲ್ ಜೀವ ಉಳಿಸಿಕೊಳ್ಳಲು ಓಡುತ್ತಿದ್ದು, ಈ ವೇಳೆ ಎರಡು ಡಜನ್ಗೂ ಹೆಚ್ಚು ಜನರು ಅವರನ್ನು ಬೆನ್ನಟ್ಟುತ್ತಿರುವುದು ಕಂಡುಬಂದಿದೆ.
Nepal Prime Minister K.P. Sharma Oli on Tuesday (September 9, 2025) resigned amid continuing anti-corruption protests across the country. Protests led by Nepal’s Gen Z continued for a second day on Tuesday (September 9, 2025), despite local administrations in three districts of the Kathmandu Valley imposing a curfew from the morning.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm