ಬ್ರೇಕಿಂಗ್ ನ್ಯೂಸ್
14-09-25 07:31 pm HK News Desk ದೇಶ - ವಿದೇಶ
ಗುವಾಹಟಿ, ಸೆ.14 : ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಭೂಕಂಪ ಸಂಭವಿಸಿದ್ದು, ಪಕ್ಕದ ಉತ್ತರ ಬಂಗಾಳ ಮತ್ತು ಭೂತಾನ್ ನಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಭಾನುವಾರ ಸಂಜೆ 4.41ರ ಸುಮಾರಿಗೆ ಗುವಾಹತಿಯಲ್ಲಿ ಭೂಕಂಪದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.8ರ ತೀವ್ರತೆ ದಾಖಲಾಗಿದೆ. ಇದುವರೆಗೆ ಯಾವುದೇ ಜೀವಹಾನಿ ಹಾಗೂ ಆಸ್ತಿ ನಷ್ಟದ ವರದಿಯಾಗಿಲ್ಲ.
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಲೇ ಭೂಕಂಪನದ ಅನುಭವ ಆಗಿದೆ. ಗುವಾಹಟಿ ಬಳಿಯ ಉದೈಗುರಿ ಎಂಬಲ್ಲಿ ಭೂಕಂಪದ ಕೇಂದ್ರ ಬಿಂದು ಇತ್ತು ಮತ್ತು 5 ಕಿಮೀ ಆಳದಲ್ಲಿತ್ತು ಎಂದು ಭೂವಿಜ್ಞಾನಿಗಳು ತಿಳಿಸಿದ್ದಾರೆ. ಯಾವುದೇ ದೊಡ್ಡ ಅನಾಹುತ ಆಗಿಲ್ಲ. ಪರಿಸ್ಥಿತಿಯ ಬಗ್ಗೆ ನಿಗಾ ಇರಿಸಿದ್ದೇವೆ ಎಂದು ಅಸ್ಸಾಂ ಸಿಎಂ ಹಿಮಾಂತ ಶರ್ಮಾ ತಿಳಿಸಿದ್ದಾರೆ.
ಅಸ್ಸಾಂ ಭೂಕಂಪ ತೀವ್ರತೆಯ ಪ್ರದೇಶವಾಗಿದ್ದು, ಹಿಮಾಲಯದ ತಪ್ಪಲು ಪ್ರದೇಶವಾಗಿರುವ ಕಾರಣ ಭೂಕಂಪದಂತ ಪ್ರಕೃತಿ ವಿಕೋಪಗಳು ಇಲ್ಲಿ ವರದಿಯಾಗುತ್ತಿರುತ್ತವೆ ಎಂದು ತಜ್ಞರು ಹೇಳುತ್ತಾರೆ. ಇದೇ ಸೆ.2ರಂದು ಅಸ್ಸಾಂ ರಾಜ್ಯದ ಸೋನಿತ್ ಪುರ್ ಜಿಲ್ಲೆಯಲ್ಲಿ 3.5 ತೀವ್ರತೆಯ ಭೂಕಂಪನ ಸಂಭವಿಸಿತ್ತು. ಪದೇ ಪದೇ ಲಘು ಕಂಪನ ಆಗುತ್ತಿರುವುದು ದೊಡ್ಡ ಘಟನೆಯ ಮುನ್ಸೂಚನೆಯೇ ಎನ್ನುವ ಆತಂಕ ಇದೆ. ಇತ್ತೀಚೆಗಷ್ಟೇ ಅಫ್ಘಾನಿಸ್ತಾನದಲ್ಲಿ ಭಾರೀ ಭೂಕಂಪ ಉಂಟಾಗಿ ಸಾವಿರಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.
A 5.8 magnitude earthquake jolted Assam's Guwahati at 4:41 pm, with tremors felt as far as North Bengal and neighbouring Bhutan. The quake had a depth of 5 kilometers and its epicenter was in the town of Udalguri, according to India's National Center for Seismology. Terrified residents rushed outside their homes in Guwahati. No reports of injury or damage to property have been received so far.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm