ಬ್ರೇಕಿಂಗ್ ನ್ಯೂಸ್
14-09-25 10:49 pm HK News Desk ದೇಶ - ವಿದೇಶ
ಗುವಾಹಟಿ, ಸೆ.14 : ನಾನು ಶಿವನನ್ನು ಆರಾಧಿಸುವ ಭಕ್ತ. ನನ್ನ ಮೇಲೆ ಪ್ರಯೋಗಿಸುವ ನಿಂದನೆಗಳ ವಿಷವನ್ನು ನುಂಗಿ ಜೀರ್ಣಿಸಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಅಸ್ಸಾಂನ ದರಂಗ್ನಲ್ಲಿ ಭಾನುವಾರ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ನಾನು ಶಿವಭಕ್ತ, ಎಲ್ಲಾ ವಿಷವನ್ನು ನಾನು ನುಂಗುತ್ತೇನೆ. ನನಗೆ ಎಷ್ಟೇ ನಿಂದನೆ ಮಾಡಿದರೂ ತಡೆದುಕೊಳ್ಳುತ್ತೇನೆ. ಆದರೆ ಬೇರೆಯವರಿಗೆ ಅವಮಾನವಾದರೆ, ಮೌನವಾಗಿರಲು ಸಾಧ್ಯವಿಲ್ಲ ಎಂದು ಆರ್ಜೆಡಿ -ಕಾಂಗ್ರೆಸ್ ಮೈತ್ರಿಕೂಟದ ಆರೋಪಕ್ಕೆ ತಿರುಗೇಟು ನೀಡಿದರು.

ಬಿಹಾರದಲ್ಲಿ ವಿಪಕ್ಷಗಳು ನಿಂದನೆಯ ಮಾತುಗಳಿಂದ ಟೀಕೆ ಮಾಡುತ್ತಿರುವ ಬಗ್ಗೆ ಮೋದಿ ಈ ರೀತಿ ತಿರುಗೇಟು ನೀಡಿದ್ದಾರೆ. ಇಡೀ ಕಾಂಗ್ರೆಸ್ ನನ್ನನ್ನು ಗುರಿಯಾಗಿಸಿ ದಾಳಿ ಮಾಡುತ್ತಿದೆ. ಆದರೆ ಜನರೇ ನನ್ನ ದೇವರು ; ನಾನು ನನ್ನ ನೋವನ್ನು ಅವರ ಮುಂದೆ ವ್ಯಕ್ತಪಡಿಸದಿದ್ದರೆ ಮತ್ತೆಲ್ಲಿ ಮಾಡಲಿ? ಜನರೇ ನನ್ನ ಯಜಮಾನರು, ಅವರೇ ನನ್ನ ರಿಮೋಟ್ ಕಂಟ್ರೋಲ್, ನನ್ನ ನೋವನ್ನು ಅವರಲ್ಲಿ ಹೇಳಿಕೊಳ್ಳದೆ ಬೇರೆ ಯಾರಲ್ಲಿ ಹೇಳಲಿ ಎಂದು ಕೇಳಿದರು.
ಪಾಕಿಸ್ತಾನಿ ಪ್ರೇರಿತ ಭಯೋತ್ಪಾದಕರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದನೆ ನಡೆದಾಗ ಮೌನವಾಗಿರುತ್ತಿತ್ತು. ಆದರೆ ಈಗ ಭಯೋತ್ಪಾದಕರು ಕೆಣಕಿದರೆ ನಮ್ಮ ಭದ್ರತಾ ಪಡೆಗಳು ಆಪರೇಷನ್ ಸಿಂದೂರ್ ನಡೆಸುತ್ತವೆ. ಪಾಕಿಸ್ತಾನದ ಪ್ರತಿಯೊಂದು ಮೂಲೆಯಿಂದಲೂ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕುತ್ತವೆ. ಇಷ್ಟಾದರೂ ಕಾಂಗ್ರೆಸ್ ನಾಯಕರು ಮಾತ್ರ ಪಾಕಿಸ್ತಾನದ ಸೇನೆಯ ಪರವಾಗಿ ನಿಲ್ಲುತ್ತಾರೆ, ಪಾಕಿಸ್ತಾನದ ಸುಳ್ಳುಗಳೇ ಕಾಂಗ್ರೆಸ್ ಅಜೆಂಡಾಗಳಾಗುತ್ತವೆ ಎಂದರು.
Prime Minister Narendra Modi, during a public address in Assam’s Darrang district on Sunday, launched a sharp counterattack on the opposition RJD-Congress alliance, asserting that he has the strength to endure their continuous criticism.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm