ಬ್ರೇಕಿಂಗ್ ನ್ಯೂಸ್
15-09-25 04:57 pm HK News Desk ದೇಶ - ವಿದೇಶ
ನವದೆಹಲಿ, ಸೆ.15 : ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿ ಕೆಲವು ಅಂಶಗಳಿಗೆ ತಡೆ ಹೇರಿ ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು ಪ್ರಕಟಿಸಿದೆ. ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಾಲಯ, ರಾಜ್ಯ ಮತ್ತು ಕೇಂದ್ರ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರ ಸದಸ್ಯರ ಸಂಖ್ಯೆ ಮೂರಕ್ಕಿಂತ ಹೆಚ್ಚಿರಬಾರದು ಎಂದು ನ್ಯಾಯಾಲಯ ಹೇಳಿದೆ.
ಅಲ್ಲದೆ ವಕ್ಫ್ ಮಂಡಳಿಯ ಸದಸ್ಯರಾಗಲು ಕನಿಷ್ಠ ಐದು ವರ್ಷ ಇಸ್ಲಾಂ ಧರ್ಮವನ್ನು ಅನುಸರಿಸಿರಬೇಕೆಂಬ ಷರತ್ತನ್ನು ನ್ಯಾಯಾಲಯ ತಡೆಹಿಡಿದಿದೆ. ಈ ನಿಟ್ಟಿನಲ್ಲಿ ಸರಿಯಾದ ನಿಯಮಗಳನ್ನು ರೂಪಿಸುವ ವರೆಗೆ ಈ ನಿಬಂಧನೆಯನ್ನು ಜಾರಿಗೊಳಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಇದಲ್ಲದೆ, ಸೆಕ್ಷನ್ 3(74) ಗೆ ಸಂಬಂಧಿಸಿದ ಕಂದಾಯ ವಿಭಾಗದ ದಾಖಲೆಗಳ ಸಂಗ್ರಹಕ್ಕೂ ತಡೆಹಿಡಿಯಲಾಗಿದೆ.
ವಕ್ಫ್ ಕಾಯ್ದೆಯ ಸೆಕ್ಷನ್ 3 ಮತ್ತು 4 ಅನ್ನು ನ್ಯಾಯಾಲಯ ತಡೆ ಹೇರಿದ್ದು, ಆದರೆ ಸಂಪೂರ್ಣ ಕಾನೂನನ್ನು ನಿಷೇಧಿಸುವ ಹಕ್ಕು ನಮಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ ವಕ್ಫ್ ಮಂಡಳಿಯ ಸಿಇಒ ಆಗುವ ವ್ಯಕ್ತಿ ಮುಸ್ಲಿಂ ಸಮುದಾಯದ್ದೇ ಆಗಿರಬೇಕು ಎಂದು ನ್ಯಾಯಾಲಯ ಹೇಳಿದೆ. ವಕ್ಫ್ ಮಂಡಳಿಯ 11 ಸದಸ್ಯರಲ್ಲಿ ಮೂರಕ್ಕಿಂತ ಹೆಚ್ಚು ಮುಸ್ಲಿಮೇತರರು ಇರಬಾರದು ಎಂದೂ ನ್ಯಾಯಾಲಯ ಸ್ಪಷ್ಟಪಡಿಸಿದೆ.
ವಕ್ಫ್ ತಿದ್ದುಪಡಿ ಕಾಯ್ದೆ ಪ್ರಕಾರ ಒಬ್ಬ ವ್ಯಕ್ತಿಯು ವಕ್ಫ್ ರಚಿಸಲು ಕನಿಷ್ಠ 5 ವರ್ಷಗಳ ಕಾಲ ಇಸ್ಲಾಂ ಧರ್ಮದ ಅನುಸರಣೆ ಮಾಡಿರಬೇಕು. ಒಬ್ಬ ವ್ಯಕ್ತಿ ಇಸ್ಲಾಂ ಧರ್ಮದ ಅನುಯಾಯಿಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ರಾಜ್ಯ ಸರ್ಕಾರಗಳು ಸ್ಪಷ್ಟ ನಿಯಮಗಳನ್ನು ರೂಪಿಸುವ ವರೆಗೆ ಮೇಲಿನ ನಿಷೇಧ ಜಾರಿಯಲ್ಲಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.
The Supreme Court has issued an interim order on the Waqf Amendment Act brought by the Central Government, refusing to strike down the law entirely but staying the implementation of certain provisions.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm