ಬ್ರೇಕಿಂಗ್ ನ್ಯೂಸ್
16-09-25 10:11 pm HK News Desk ದೇಶ - ವಿದೇಶ
ಲಖನೌ, ಸೆ.16: ದೇಶದಾದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಅದರ ಪರ ಹಾಗೂ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಇದರ ನಡುವೆಯೇ ಉತ್ತರ ಪ್ರದೇಶದಲ್ಲಿರುವ ಯೋಗಿ ಆದಿತ್ಯನಾಥ್ ಸರ್ಕಾರ ಬೀದಿನಾಯಿಗಳ ಬಗ್ಗೆ ಹೊಸತೊಂದು ಆದೇಶ ಜಾರಿಗೊಳಿಸಿದೆ. ಅದೇನೆಂದರೆ, ಮನುಷ್ಯರಿಗೆ ಎರಡು ಬಾರಿ ಕಚ್ಚುವ ನಾಯಿಗೆ ಆಜೀವ ಪರ್ಯಂತ ಶಿಕ್ಷೆಯನ್ನು ವಿಧಿಸುವಂತೆ ಅಲ್ಲಿನ ಸರ್ಕಾರ ಆದೇಶಿಸಿದೆ.
ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಮೃತ್ ಅಭಿಜಿತ್ ಅವರ ಕಚೇರಿಯಿಂದ ಹೊರಬಿದ್ದಿರುವ ಆದೇಶದಲ್ಲಿ ಹೀಗಿದೆ... ಪದೇ ಪದೇ ರೊಚ್ಚಿಗೇಳುವ ನಾಯಿಗಳು ಯಾವುದೇ ಮನುಷ್ಯನನ್ನು ಕಚ್ಚಿದರೆ, ಆ ನಾಯಿಯನ್ನು ಹತ್ತಿರದ ಶ್ವಾನಕೇಂದ್ರಕ್ಕೆ ಸ್ಥಳೀಯ ಸರ್ಕಾರ ಕರೆದೊಯ್ಯಬೇಕು. ಅಲ್ಲಿ ಆ ನಾಯಿಗೆ ಈ ಹಿಂದೆ ಸಂತಾನಹರಣ ಶಸ್ತ್ರಚಿಕಿತ್ಸೆ ಆಗಿದೆಯೇ ಎಂಬುದನ್ನು ಪರೀಕ್ಷಿಸಬೇಕು. ಒಂದು ವೇಳೆ ಅಂಥ ಶಸ್ತ್ರಚಿಕಿತ್ಸೆ ಆಗಿಲಿದಿದ್ದರೆ ಆ ನಾಯಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿ 10 ದಿನಗಳವರೆಗೆ ಶ್ವಾನಕೇಂದ್ರದಲ್ಲೇ ಅವಗಾಹನೆಗಾಗಿ ಬಿಡಬೇಕು.
ಒಂದು ವೇಳೆ, ಸಂತಾನಹರಣ ಶಸ್ತ್ರಚಿಕಿತ್ಸೆ ಆಗಿದ್ದರೂ 10 ದಿನಗಳ ಕಾಲ ಶ್ವಾನಕೇಂದ್ರದಲ್ಲೇ ಆ ನಾಯಿಗಳನ್ನು ಇರಿಸಬೇಕು. ಅಲ್ಲಿಂದ ಆ ಶ್ವಾನಗಳನ್ನು ಬಿಡುಗಡೆ ಮಾಡುವಾಗ ಅದಕ್ಕೆ ಮೈಕ್ರೋ ಚಿಪ್ ಅಳವಡಿಸಲಾಗುತ್ತದೆ. ಆ ಮೂಲಕ ಆ ನಾಯಿಯು ಮತ್ಯಾರನ್ನಾದರೂ ಕಚ್ಚುತ್ತದೆಯೇ ಎಂಬದನ್ನು ಖಚಿತಪಡಿಸಿಕೊಳ್ಳಲಾಗುತ್ತದೆ. ಒಂದು ವೇಳೆ ಅದು ಮತ್ತೊಮ್ಮೆ ಮನುಷ್ಯರಿಗೆ ಕಚ್ಚಿದರೆ, ಶ್ವಾನಕೇಂದ್ರದಲ್ಲೇ ಅದನ್ನು ಶಾಶ್ವತವಾಗಿ ಇರಿಸಬೇಕು ಅಂದರೆ, ಆಜೀವ ಪರ್ಯಂತ ಅದಕ್ಕೆ ಜೈಲು ಶಿಕ್ಷೆಯ ರೀತಿಯಲ್ಲಿ ಅದನ್ನು ಶ್ವಾನಕೇಂದ್ರದಲ್ಲೇ ಇರಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.
Amid growing nationwide concern over the menace of stray dog attacks, the Yogi Adityanath-led Uttar Pradesh government has introduced a strict new policy: any stray dog that bites a human twice will face lifetime detention in a government-run dog shelter.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm