ಬ್ರೇಕಿಂಗ್ ನ್ಯೂಸ್
26-12-20 05:12 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.26: ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೊಂಡು ಒಂದು ತಿಂಗಳು ಪೂರ್ತಿಯಾಗುತ್ತಿದ್ದು, 35ಕ್ಕೂ ಹೆಚ್ಚು ಮಂದಿಯನ್ನು ಹೊಸ ಕಾನೂನಿನಡಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಸರಕಾರ ಬಲವಂತದ ಮತಾಂತರದ ಹೆಸರಲ್ಲಿ ಲವ್ ಜಿಹಾದ್ ವಿರುದ್ಧ ನ.27ರಂದು ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತಂದಿತ್ತು. ಕಾನೂನು ಜಾರಿಯಾದ ಒಂದೇ ದಿನದಲ್ಲಿ ಬರೇಲಿ ಜಿಲ್ಲೆಯಲ್ಲಿ ಮೊದಲ ಕೇಸು ದಾಖಲಾಗಿತ್ತು. ಆನಂತರ ಸರಣಿಯಂತೆ ಕೇಸುಗಳು ದಾಖಲಾಗುತ್ತಿದ್ದು ಈವರೆಗೆ ಡಜನ್ ಗಿಂತಲೂ ಹೆಚ್ಚು ಪ್ರಕರಣ ದಾಖಲಾಗಿರುವ ಬಗ್ಗೆ ಮಾಹಿತಿ ತಿಳಿದುಬರುತ್ತಿದೆ. ಇದೇ ವೇಳೆ, ಬಲವಂತದ ಮತಾಂತರದ ಪ್ರಕರಣಗಳಿಗೆ ಸಂಬಂಧಿಸಿ 35ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪೈಕಿ ಇಟಾ ಜಿಲ್ಲೆಯಲ್ಲಿ ಎಂಟು ಮಂದಿ ಬಂಧನ ಆಗಿದ್ದರೆ, ಸೀತಾಪುರ್ ಜಿಲ್ಲೆಯಲ್ಲಿ ಏಳು, ಗ್ರೇಟರ್ ನೋಯ್ಡಾದಲ್ಲಿ ನಾಲ್ಕು, ಶಹಜಾನ್ ಪುರ್ ಮತ್ತು ಆಜಂಘಡ್ ನಲ್ಲಿ ತಲಾ ಮೂರು, ಮೊರಾದಬಾದ್, ಬಿಜ್ನೋರ್, ಮುಜಾಫರ್ ನಗರ, ಕನ್ನೋಜ್ ಜಿಲ್ಲೆಯಲ್ಲಿ ತಲಾ ಎರಡು ಹಾಗೂ ಬರೇಲಿ ಮತ್ತು ಬರ್ದೋಯಿ ಜಿಲ್ಲೆಯಲ್ಲಿ ಒಬ್ಬೊಬ್ಬರನ್ನು ಬಂಧಿಸಲಾಗಿದೆ.
ಬರೇಲಿ ಜಿಲ್ಲೆಯ ಶರೀಫ್ ನಗರದಲ್ಲಿ ನಡೆದ ಮೊದಲ ಪ್ರಕರಣದಲ್ಲಿ 20 ವರ್ಷದ ಹಿಂದು ಯುವತಿಯನ್ನು 22 ವರ್ಷದ ಉವಾಷ್ ಅಹ್ಮದ್ ಎಂಬಾತ ಬಲವಂತದಿಂದ ಮದುವೆಯಾಗಿ, ಮತಾಂತರಿಸಿದ್ದ. ಗೆಳೆಯನಂತೆ ನಟಿಸಿ ತನ್ನ ಮಗಳನ್ನು ವಂಚಿಸಿದ್ದಾನೆ ಎಂದು ಆಕೆಯ ತಂದೆ ತುಕಾರಾಮ್ ರಾಥೋರ್ ದೂರು ನೀಡಿದ್ದರು. ಪೊಲೀಸರು ಡಿ.3ರಂದು ಹೊಸ ಕಾನೂನಿನಡಿ ಆರೋಪಿಯನ್ನು ಬಂಧಿಸಿದ್ದರು.
Going full steam, the Uttar Pradesh police have made more than one arrest a day since the controversial anti-conversion ordinance came into effect a month ago, having apprehended about 35 people so far.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm