ಬ್ರೇಕಿಂಗ್ ನ್ಯೂಸ್
26-12-20 05:12 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.26: ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೊಂಡು ಒಂದು ತಿಂಗಳು ಪೂರ್ತಿಯಾಗುತ್ತಿದ್ದು, 35ಕ್ಕೂ ಹೆಚ್ಚು ಮಂದಿಯನ್ನು ಹೊಸ ಕಾನೂನಿನಡಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಸರಕಾರ ಬಲವಂತದ ಮತಾಂತರದ ಹೆಸರಲ್ಲಿ ಲವ್ ಜಿಹಾದ್ ವಿರುದ್ಧ ನ.27ರಂದು ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತಂದಿತ್ತು. ಕಾನೂನು ಜಾರಿಯಾದ ಒಂದೇ ದಿನದಲ್ಲಿ ಬರೇಲಿ ಜಿಲ್ಲೆಯಲ್ಲಿ ಮೊದಲ ಕೇಸು ದಾಖಲಾಗಿತ್ತು. ಆನಂತರ ಸರಣಿಯಂತೆ ಕೇಸುಗಳು ದಾಖಲಾಗುತ್ತಿದ್ದು ಈವರೆಗೆ ಡಜನ್ ಗಿಂತಲೂ ಹೆಚ್ಚು ಪ್ರಕರಣ ದಾಖಲಾಗಿರುವ ಬಗ್ಗೆ ಮಾಹಿತಿ ತಿಳಿದುಬರುತ್ತಿದೆ. ಇದೇ ವೇಳೆ, ಬಲವಂತದ ಮತಾಂತರದ ಪ್ರಕರಣಗಳಿಗೆ ಸಂಬಂಧಿಸಿ 35ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪೈಕಿ ಇಟಾ ಜಿಲ್ಲೆಯಲ್ಲಿ ಎಂಟು ಮಂದಿ ಬಂಧನ ಆಗಿದ್ದರೆ, ಸೀತಾಪುರ್ ಜಿಲ್ಲೆಯಲ್ಲಿ ಏಳು, ಗ್ರೇಟರ್ ನೋಯ್ಡಾದಲ್ಲಿ ನಾಲ್ಕು, ಶಹಜಾನ್ ಪುರ್ ಮತ್ತು ಆಜಂಘಡ್ ನಲ್ಲಿ ತಲಾ ಮೂರು, ಮೊರಾದಬಾದ್, ಬಿಜ್ನೋರ್, ಮುಜಾಫರ್ ನಗರ, ಕನ್ನೋಜ್ ಜಿಲ್ಲೆಯಲ್ಲಿ ತಲಾ ಎರಡು ಹಾಗೂ ಬರೇಲಿ ಮತ್ತು ಬರ್ದೋಯಿ ಜಿಲ್ಲೆಯಲ್ಲಿ ಒಬ್ಬೊಬ್ಬರನ್ನು ಬಂಧಿಸಲಾಗಿದೆ.
ಬರೇಲಿ ಜಿಲ್ಲೆಯ ಶರೀಫ್ ನಗರದಲ್ಲಿ ನಡೆದ ಮೊದಲ ಪ್ರಕರಣದಲ್ಲಿ 20 ವರ್ಷದ ಹಿಂದು ಯುವತಿಯನ್ನು 22 ವರ್ಷದ ಉವಾಷ್ ಅಹ್ಮದ್ ಎಂಬಾತ ಬಲವಂತದಿಂದ ಮದುವೆಯಾಗಿ, ಮತಾಂತರಿಸಿದ್ದ. ಗೆಳೆಯನಂತೆ ನಟಿಸಿ ತನ್ನ ಮಗಳನ್ನು ವಂಚಿಸಿದ್ದಾನೆ ಎಂದು ಆಕೆಯ ತಂದೆ ತುಕಾರಾಮ್ ರಾಥೋರ್ ದೂರು ನೀಡಿದ್ದರು. ಪೊಲೀಸರು ಡಿ.3ರಂದು ಹೊಸ ಕಾನೂನಿನಡಿ ಆರೋಪಿಯನ್ನು ಬಂಧಿಸಿದ್ದರು.
Going full steam, the Uttar Pradesh police have made more than one arrest a day since the controversial anti-conversion ordinance came into effect a month ago, having apprehended about 35 people so far.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm