ಬ್ರೇಕಿಂಗ್ ನ್ಯೂಸ್
22-09-25 10:50 am HK News Desk ದೇಶ - ವಿದೇಶ
ನವದೆಹಲಿ, ಸೆ.22 : ಬಿಹಾರ ಮಾದರಿಯಲ್ಲಿ ಮತಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಯನ್ನು ದೇಶಾದ್ಯಂತ ಜಾರಿಗೆ ತರಲು ಕೇಂದ್ರ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಎಸ್ ಐಆರ್ ಜಾರಿಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆಗಳನ್ನು ಸೆ.30ರೊಳಗೆ ಪೂರ್ಣಗೊಳಿಸುವಂತೆ ರಾಜ್ಯಗಳ ಚುನಾವಣಾ ಅಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.
ದೇಶವ್ಯಾಪಿ ಎಸ್ಐಆರ್ ಜಾರಿ ಸಂಬಂಧ ಅಗತ್ಯ ಪೂರ್ವ ಸಿದ್ಧತೆಗಳನ್ನು ಚರ್ಚಿಸಲು ಕೇಂದ್ರ ಚುನಾವಣಾ ಆಯೋಗದ ಉನ್ನತ ಅಧಿಕಾರಿಗಳು ಸೆಪ್ಟೆಂಬರ್ ಆರಂಭದಲ್ಲಿ ವಿವಿಧ ರಾಜ್ಯಗಳ ಚುನಾವಣಾ ಅಧಿಕಾರಿಗಳ ಜತೆ ಸಭೆ ನಡೆಸಿದ್ದರು. ಸಭೆಯಲ್ಲಿ ಮುಂದಿನ 10 ರಿಂದ 15 ದಿನಗಳಲ್ಲಿ ಎಸ್ಐಆರ್ ಜಾರಿಗೆ ಸಿದ್ಧರಾಗಿರುವಂತೆ ಮುಖ್ಯ ಚುನಾವಣಾ ಆಯುಕ್ತರು ಸೂಚಿಸಿದ್ದರು ಎಂದು ಮೂಲಗಳು ಹೇಳಿವೆ. ಆದರೆ ಈಗ ಸೆಪ್ಟೆಂಬರ್ 30ರ ಅಂತಿಮ ಗಡುವನ್ನು ನಿಗದಿಪಡಿಸಲಾಗಿದೆ.
ವರ್ಷಾಂತ್ಯಕ್ಕೆ ಬಿಹಾರ ಹಾಗೂ ಮುಂದಿನ ವರ್ಷ ಅಸ್ಸಾಂ, ಕೇರಳ, ಪುದುಚೆರಿ, ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಅಷ್ಟರೊಳಗೆ ಮತದಾರ ಪಟ್ಟಿ ಪರಿಷ್ಕರಣೆ ಕೈಗೊಳ್ಳಲು ಆಯೋಗ ಮುಂದಾಗಿದೆ. ಕೊನೆಯ ಬಾರಿಗೆ ಪರಿಷ್ಕರಣೆ ಮಾಡಲಾಗಿರುವ ಮತದಾರರ ಪಟ್ಟಿಯನ್ನು ಅನೇಕ ರಾಜ್ಯಗಳು ಈಗಾಗಲೇ ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸಿವೆ. ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ 2008ರಲ್ಲಿ ಕೊನೆಯ ಬಾರಿಗೆ ಎಸ್ಐಆರ್ ನಡೆದಿತ್ತು.
The Election Commission of India (ECI) is making preparations to implement the Special Summary Revision (SSR) of electoral rolls across the country, following the Bihar model. The Commission has directed Chief Electoral Officers of all states to complete the necessary arrangements for the exercise by September 30.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm