ಬ್ರೇಕಿಂಗ್ ನ್ಯೂಸ್
22-09-25 10:50 am HK News Desk ದೇಶ - ವಿದೇಶ
ನವದೆಹಲಿ, ಸೆ.22 : ಬಿಹಾರ ಮಾದರಿಯಲ್ಲಿ ಮತಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಯನ್ನು ದೇಶಾದ್ಯಂತ ಜಾರಿಗೆ ತರಲು ಕೇಂದ್ರ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಎಸ್ ಐಆರ್ ಜಾರಿಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆಗಳನ್ನು ಸೆ.30ರೊಳಗೆ ಪೂರ್ಣಗೊಳಿಸುವಂತೆ ರಾಜ್ಯಗಳ ಚುನಾವಣಾ ಅಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.
ದೇಶವ್ಯಾಪಿ ಎಸ್ಐಆರ್ ಜಾರಿ ಸಂಬಂಧ ಅಗತ್ಯ ಪೂರ್ವ ಸಿದ್ಧತೆಗಳನ್ನು ಚರ್ಚಿಸಲು ಕೇಂದ್ರ ಚುನಾವಣಾ ಆಯೋಗದ ಉನ್ನತ ಅಧಿಕಾರಿಗಳು ಸೆಪ್ಟೆಂಬರ್ ಆರಂಭದಲ್ಲಿ ವಿವಿಧ ರಾಜ್ಯಗಳ ಚುನಾವಣಾ ಅಧಿಕಾರಿಗಳ ಜತೆ ಸಭೆ ನಡೆಸಿದ್ದರು. ಸಭೆಯಲ್ಲಿ ಮುಂದಿನ 10 ರಿಂದ 15 ದಿನಗಳಲ್ಲಿ ಎಸ್ಐಆರ್ ಜಾರಿಗೆ ಸಿದ್ಧರಾಗಿರುವಂತೆ ಮುಖ್ಯ ಚುನಾವಣಾ ಆಯುಕ್ತರು ಸೂಚಿಸಿದ್ದರು ಎಂದು ಮೂಲಗಳು ಹೇಳಿವೆ. ಆದರೆ ಈಗ ಸೆಪ್ಟೆಂಬರ್ 30ರ ಅಂತಿಮ ಗಡುವನ್ನು ನಿಗದಿಪಡಿಸಲಾಗಿದೆ.
ವರ್ಷಾಂತ್ಯಕ್ಕೆ ಬಿಹಾರ ಹಾಗೂ ಮುಂದಿನ ವರ್ಷ ಅಸ್ಸಾಂ, ಕೇರಳ, ಪುದುಚೆರಿ, ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಅಷ್ಟರೊಳಗೆ ಮತದಾರ ಪಟ್ಟಿ ಪರಿಷ್ಕರಣೆ ಕೈಗೊಳ್ಳಲು ಆಯೋಗ ಮುಂದಾಗಿದೆ. ಕೊನೆಯ ಬಾರಿಗೆ ಪರಿಷ್ಕರಣೆ ಮಾಡಲಾಗಿರುವ ಮತದಾರರ ಪಟ್ಟಿಯನ್ನು ಅನೇಕ ರಾಜ್ಯಗಳು ಈಗಾಗಲೇ ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸಿವೆ. ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ 2008ರಲ್ಲಿ ಕೊನೆಯ ಬಾರಿಗೆ ಎಸ್ಐಆರ್ ನಡೆದಿತ್ತು.
The Election Commission of India (ECI) is making preparations to implement the Special Summary Revision (SSR) of electoral rolls across the country, following the Bihar model. The Commission has directed Chief Electoral Officers of all states to complete the necessary arrangements for the exercise by September 30.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm