ಬ್ರೇಕಿಂಗ್ ನ್ಯೂಸ್
27-09-25 11:16 pm HK News Desk ದೇಶ - ವಿದೇಶ
ಚೆನ್ನೈ, ಸೆ.27 : ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಅವರು ಹಮ್ಮಿಕೊಂಡಿದ್ದ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದ್ದು 36 ಮಂದಿ ಸಾವಿಗೀಡಾಗಿದ್ದಾರೆ. ಸಾವಿರಾರು ಜನರು ಸೇರಿದ್ದ ರ್ಯಾಲಿ ಸಂದರ್ಭದಲ್ಲಿ ಏಕಾಏಕಿ ಕಾಲ್ತುಳಿತ ಉಂಟಾಗಿದ್ದು ಘೋರ ದುರಂತ ನಡೆದಿದೆ.
ಎಂಟು ಮಕ್ಕಳು, 16 ಮಹಿಳೆಯರು ಸೇರಿದಂತೆ ಸುಮಾರು 36ಕ್ಕೂ ಹೆಚ್ಚು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.





ನಿಗದಿತ ಸಮಯಕ್ಕಿಂತ 6 ಗಂಟೆ ತಡವಾಗಿ ವಿಜಯ್ ಸ್ಥಳಕ್ಕೆ ಬಂದಿದ್ದರು. ವಿಜಯ್ ಬರುತ್ತಿದ್ದಂತೆ ವೇದಿಕೆಯತ್ತ ಸಾವಿರಾರು ಸಂಖ್ಯೆಯಲ್ಲಿ ಜನ ನುಗ್ಗಲು ಪ್ರಾರಂಭಿಸಿದ್ದು ಈ ವೇಳೆ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿದೆ.
ಕಾಲ್ತುಳಿತದ ವೇಳೆ ಹಲವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಹಲವು ಮಕ್ಕಳು ಕಾಣೆಯಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ವಿಜಯ್ ತಕ್ಷಣ ತಮ್ಮ ಭಾಷಣವನ್ನು ನಿಲ್ಲಿಸಿ ಕಾರ್ಯಕರ್ತರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಆದರೆ ಅಷ್ಟರಲ್ಲಿ ಕೈತಪ್ಪಿ ಹೋಗಿತ್ತು. ಯುವ ನಾಯಕನಾಗಿ ಹೊಸ ರಾಜಕೀಯ ಪಕ್ಷದಿಂದ ಗಮನ ಸೆಳೆಯುತ್ತಿರುವಾಗಲೇ ಆಘಾತಕಾರಿ ಘಟನೆ ನಡೆದಿದೆ.
ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಾಂತ್ವನ ಹೇಳುತ್ತೇನೆ. ಸಂಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿ ತುಂಬಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
At least 36 people, including at least eight children and 16 women, died in a stampede at a rally addressed by Tamilaga Vettri Kazhagam (TVK) president and actor Vijay in Karur on Saturday (September 27, 2025), as part of his State-wide political tour.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm