ಬ್ರೇಕಿಂಗ್ ನ್ಯೂಸ್
05-10-25 11:07 pm HK News Desk ದೇಶ - ವಿದೇಶ
ಕಾಸರಗೋಡು, ಅ.5 : ನಾಲ್ಕು ದಿನಗಳ ಹಿಂದೆ ಕುಂಬಳೆಯಲ್ಲಿ ತನ್ನ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಡಿವೈಎಫ್ಐ ನಾಯಕಿ, ಯುವ ವಕೀಲೆ ರಂಜಿತಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪ್ರಿಯಕರ ಎನ್ನಲಾದ ವಕೀಲನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ತಿರುವಲ್ಲ ಮೂಲದ ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ ರಾಜಧಾನಿ ತಿರುವನಂತಪುರಂನಲ್ಲಿ ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ವಕೀಲನನ್ನು ಅರೆಸ್ಟ್ ಮಾಡಲಾಗಿದೆ. ಅನಿಲ್ ಕುಮಾರ್ ಅವರು ರಂಜಿತಾ ಅವರ ಸ್ನೇಹಿತನಾಗಿದ್ದು ಈ ಬಗ್ಗೆ ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದರು. ಅಲ್ಲದೆ, ಆಕೆಯ ಮೊಬೈಲನ್ನೂ ವಶಕ್ಕೆ ಪಡೆದು ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಡಿವೈಎಫ್ಐ ಕುಂಬಳೆ ಸಮಿತಿ ಅಧ್ಯಕ್ಷೆಯಾಗಿದ್ದ ರಂಜಿತಾ ಅವರು ಸಿಪಿಎಂ ಸದಸ್ಯರೂ ಆಗಿದ್ದರು. ಇವರು ದಿಢೀರ್ ಎನ್ನುವಂತೆ ಸೆಪ್ಟೆಂಬರ್ 30 ರಂದು ಕುಂಬಳೆಯಲ್ಲಿರುವ ತಮ್ಮ ವಕೀಲರ ಕಚೇರಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಳು. ರಂಜಿತ್ ಸಿಪಿಐ(ಎಂ) ಕುಂಬಳ ಸ್ಥಳೀಯ ಸಮಿತಿಯ ಸದಸ್ಯೆ, ಡಿವೈಎಫ್ಐ ಪ್ರಾದೇಶಿಕ ಸಮಿತಿ ಅಧ್ಯಕ್ಷೆಯಾಗಿದ್ದರು. ರಂಜಿತಾ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿತ್ತು. ಪ್ರಕರಣ ತನಿಖೆ ಮುಂದುವರೆಸಿದ ಪೊಲೀಸರು ರಂಜಿತಾ ಬಳಸುತ್ತಿದ್ದ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದರು. ರಂಜಿತಾ ದಿಢೀರ್ ಆತ್ಮಹತ್ಯೆ ಮಾಡಿಕೊಂಡಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು.
Kumbla police have arrested lawyer Anil Kumar, a native of Thiruvalla, in connection with the suicide of DYFI leader and young advocate Ranjitha. She was found hanging in her office in Kumbla on September 30, leaving behind a death note naming Anil Kumar, who has now been booked for abetment to suicide. Police also seized her mobile phone for investigation.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am