ಬ್ರೇಕಿಂಗ್ ನ್ಯೂಸ್
27-12-20 10:14 pm Headline Karnataka News Network ದೇಶ - ವಿದೇಶ
ಮುಂಬೈ, ಡಿ.27: ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಶಿವಸೇನೆ, ಭಾರತವು ಸೋವಿಯತ್ ಯೂನಿಯನ್ ರೀತಿ ಒಕ್ಕೂಟ ವ್ಯವಸ್ಥೆಯಿಂದ ಒಡೆದು ಹೋಗುವ ಸ್ಥಿತಿ ದೂರವಿಲ್ಲ ಎಂದು ಕಿಡಿಕಾರಿದೆ.
ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದು ಕೇಂದ್ರ ಮತ್ತು ರಾಜ್ಯಗಳ ನಡುವಿನ ಬಾಂಧವ್ಯ ಹದಗೆಡುತ್ತಿದ್ದು, ದೇಶದ ರಾಜ್ಯಗಳು ಸೋವಿಯತ್ ಒಕ್ಕೂಟದಂತೆ ಒಡೆದು ಹೋಗಲು ಹೆಚ್ಚು ಸಮಯ ತೆಗೆದುಕೊಳ್ಳಲ್ಲ ಎಂದು ಹೇಳಿದೆ.
ರಾಜಕೀಯ ಕಾರಣಕ್ಕಾಗಿ ರಾಜ್ಯ ಸರಕಾರಗಳ ಮೇಲೆ ಮೂಗು ತೂರಿಸಲು ಯತ್ನಿಸುವ ಕೇಂದ್ರ ಸರಕಾರ, ಇದರಿಂದ ಜನರಿಗೆ ಹಾನಿ ಆಗುತ್ತದೆ ಎಂಬುದನ್ನು ಮನಗಾಣಬೇಕು. ಬಿಜೆಪಿ ಅಧಿಕಾರದಲ್ಲಿಲ್ಲದ ರಾಜ್ಯಗಳಲ್ಲಿ ಆಡಳಿತವನ್ನು ಅಸ್ಥಿರಗೊಳಿಸಲು ಪ್ರಧಾನಿ ಯತ್ನಿಸುತ್ತಿದ್ದಾರೆ ಎಂಬ ಗುಮಾನಿ ಇದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಪ್ರಧಾನಿ ಯತ್ನಿಸಿದ್ದಾರೆಂದು ಬಿಜೆಪಿ ಮುಖಂಡ ವಿಜಯ್ ವರ್ಗೀಯಾ ಹೇಳಿದ್ದರೆಂದು ಪತ್ರಿಕೆ ಉಲ್ಲೇಖ ಮಾಡಿದೆ.
ಪ್ರಧಾನಿ ಇಡೀ ದೇಶಕ್ಕೆ ಸೇರಿದವರು. ಒಕ್ಕೂಟವಾಗಿ ನೆಲೆನಿಂತಿರುವ ಈ ದೇಶದಲ್ಲಿ ರಾಜ್ಯಗಳ ಸ್ವಾಯತ್ತೆಯನ್ನು ಕಾಪಾಡುವ ಹೊಣೆಯೂ ಪ್ರಧಾನಿಗಿದೆ. ಬಿಜೆಪಿ ಆಡಳಿತದಲ್ಲಿ ಇಲ್ಲದ ರಾಜ್ಯಗಳು ಕೂಡ ರಾಷ್ಟ್ರೀಯ ಹಿತಾಸಕ್ತಿಗೆ ಮಹತ್ವ ನೀಡುತ್ತವೆ. ಆದರೆ, ಅಲ್ಲಿನ ರಾಜ್ಯಗಳಲ್ಲಿ ಅಂತಹ ಭಾವನೆಯನ್ನು ನಿರ್ಮೂಲನಗೊಳಿಸುವ ಯತ್ನವನ್ನು ಮಾಡಲಾಗುತ್ತಿದೆ ಎಂದು ಸಾಮ್ನಾದಲ್ಲಿ ಬರೆಯಲಾಗಿದೆ.
Shiv Sena launched a scathing attack against the BJP-led Central government stating that the relations between the Centre and States are worsening and cautioned that "it will not take much time for states in our country to break away like the Soviet Union".
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm