ಬ್ರೇಕಿಂಗ್ ನ್ಯೂಸ್
27-12-20 10:14 pm Headline Karnataka News Network ದೇಶ - ವಿದೇಶ
ಮುಂಬೈ, ಡಿ.27: ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಶಿವಸೇನೆ, ಭಾರತವು ಸೋವಿಯತ್ ಯೂನಿಯನ್ ರೀತಿ ಒಕ್ಕೂಟ ವ್ಯವಸ್ಥೆಯಿಂದ ಒಡೆದು ಹೋಗುವ ಸ್ಥಿತಿ ದೂರವಿಲ್ಲ ಎಂದು ಕಿಡಿಕಾರಿದೆ.
ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದು ಕೇಂದ್ರ ಮತ್ತು ರಾಜ್ಯಗಳ ನಡುವಿನ ಬಾಂಧವ್ಯ ಹದಗೆಡುತ್ತಿದ್ದು, ದೇಶದ ರಾಜ್ಯಗಳು ಸೋವಿಯತ್ ಒಕ್ಕೂಟದಂತೆ ಒಡೆದು ಹೋಗಲು ಹೆಚ್ಚು ಸಮಯ ತೆಗೆದುಕೊಳ್ಳಲ್ಲ ಎಂದು ಹೇಳಿದೆ.
ರಾಜಕೀಯ ಕಾರಣಕ್ಕಾಗಿ ರಾಜ್ಯ ಸರಕಾರಗಳ ಮೇಲೆ ಮೂಗು ತೂರಿಸಲು ಯತ್ನಿಸುವ ಕೇಂದ್ರ ಸರಕಾರ, ಇದರಿಂದ ಜನರಿಗೆ ಹಾನಿ ಆಗುತ್ತದೆ ಎಂಬುದನ್ನು ಮನಗಾಣಬೇಕು. ಬಿಜೆಪಿ ಅಧಿಕಾರದಲ್ಲಿಲ್ಲದ ರಾಜ್ಯಗಳಲ್ಲಿ ಆಡಳಿತವನ್ನು ಅಸ್ಥಿರಗೊಳಿಸಲು ಪ್ರಧಾನಿ ಯತ್ನಿಸುತ್ತಿದ್ದಾರೆ ಎಂಬ ಗುಮಾನಿ ಇದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಪ್ರಧಾನಿ ಯತ್ನಿಸಿದ್ದಾರೆಂದು ಬಿಜೆಪಿ ಮುಖಂಡ ವಿಜಯ್ ವರ್ಗೀಯಾ ಹೇಳಿದ್ದರೆಂದು ಪತ್ರಿಕೆ ಉಲ್ಲೇಖ ಮಾಡಿದೆ.
ಪ್ರಧಾನಿ ಇಡೀ ದೇಶಕ್ಕೆ ಸೇರಿದವರು. ಒಕ್ಕೂಟವಾಗಿ ನೆಲೆನಿಂತಿರುವ ಈ ದೇಶದಲ್ಲಿ ರಾಜ್ಯಗಳ ಸ್ವಾಯತ್ತೆಯನ್ನು ಕಾಪಾಡುವ ಹೊಣೆಯೂ ಪ್ರಧಾನಿಗಿದೆ. ಬಿಜೆಪಿ ಆಡಳಿತದಲ್ಲಿ ಇಲ್ಲದ ರಾಜ್ಯಗಳು ಕೂಡ ರಾಷ್ಟ್ರೀಯ ಹಿತಾಸಕ್ತಿಗೆ ಮಹತ್ವ ನೀಡುತ್ತವೆ. ಆದರೆ, ಅಲ್ಲಿನ ರಾಜ್ಯಗಳಲ್ಲಿ ಅಂತಹ ಭಾವನೆಯನ್ನು ನಿರ್ಮೂಲನಗೊಳಿಸುವ ಯತ್ನವನ್ನು ಮಾಡಲಾಗುತ್ತಿದೆ ಎಂದು ಸಾಮ್ನಾದಲ್ಲಿ ಬರೆಯಲಾಗಿದೆ.
Shiv Sena launched a scathing attack against the BJP-led Central government stating that the relations between the Centre and States are worsening and cautioned that "it will not take much time for states in our country to break away like the Soviet Union".
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm