ಬ್ರೇಕಿಂಗ್ ನ್ಯೂಸ್
08-10-25 05:49 pm HK News Desk ದೇಶ - ವಿದೇಶ
ಭೋಪಾಲ, ಅ.8 : ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೆ 6 ಮಕ್ಕಳು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಈ ಮೊದಲು ಮಧ್ಯಪ್ರದೇಶದ ಛಿಂದ್ವಾರದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ದೃಢಪಡಿಸಿತ್ತು. ಅದಾದ ಬಳಿಕ ಮತ್ತೆ ಮಂಗಳವಾರ (ಅ.7) ಛಿಂದ್ವಾರ ಜಿಲ್ಲೆಯಲ್ಲಿ 4 ಹಾಗೂ ಬೇತುಲ್ನಲ್ಲಿ ಎರಡು ಮಕ್ಕಳು ಸಾವನ್ನಪ್ಪಿವೆ. ಇನ್ನೂ 6 ಮಕ್ಕಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5 ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸಿರಪ್ ಸೇವಿಸಿ ಅಸ್ವಸ್ಥರಾದ ಮಕ್ಕಳ ಚಿಕಿತ್ಸೆಯ ಖರ್ಚನ್ನು ತಾನೇ ಭರಿಸುವುದಾಗಿ ಮಧ್ಯಪ್ರದೇಶ ಸರ್ಕಾರ ಘೋಷಿಸಿದೆ. ಅತ್ತ ಕೋಲ್ಡ್ರಿಫ್ ಸಿರಪ್ ನಲ್ಲಿ ನರಸಂಬಂಧಿ ಕಾಯಿಲೆಗೆ ಕಾರಣವಾಗಬಹುದಾದ ಅಂಶ ಕಂಡುಬಂದಿದ್ದರಿಂದ, ಅದರ ಉತ್ಪಾದಕ ಶ್ರೀಸನ್ ಫಾರ್ಮಾಸುಟಿಕಲ್ಸ್ ಕಂಪನಿಗೆ ತಮಿಳುನಾಡು ಸಕಾರ ಶೋಕಾಸ್ ನೋಟಿಸ್ ನೀಡಿದೆ.
ಕೋಲ್ಡ್ರಿಫ್ ಕೆಮ್ಮಿನ ಸಿರಪ್ನಿಂದ ಸಾವುಗಳು ಸಂಭವಿಸುತ್ತಿರುವ ಪರಿಣಾಮ ಅದರ ಮಾರಾಟ, ವಿತರಣೆ ಮತ್ತು ಬಳಕೆಯನ್ನು ಪಂಜಾಬ್ ಸರ್ಕಾರ ನಿಷೇಧಿಸಿದೆ. ಇದರೊಂದಿಗೆ ಪಂಜಾಬ್ ಕೋಲ್ಡ್ರಿಫ್ ಸಿರಪ್ ನಿಷೇಧಿಸಿದ 6ನೇ ರಾಜ್ಯವಾಗಿ ಹೊರಹೊಮ್ಮಿದೆ.
The death toll from the toxic cough syrup tragedy in Madhya Pradesh has risen to 20, with six more children succumbing to kidney failure after consuming Coldriff syrup. Earlier, 14 children from Chhindwara district had died, and the latest fatalities include four from Chhindwara and two from Betul.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm