ಬ್ರೇಕಿಂಗ್ ನ್ಯೂಸ್
08-10-25 05:49 pm HK News Desk ದೇಶ - ವಿದೇಶ
ಭೋಪಾಲ, ಅ.8 : ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೆ 6 ಮಕ್ಕಳು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಈ ಮೊದಲು ಮಧ್ಯಪ್ರದೇಶದ ಛಿಂದ್ವಾರದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ದೃಢಪಡಿಸಿತ್ತು. ಅದಾದ ಬಳಿಕ ಮತ್ತೆ ಮಂಗಳವಾರ (ಅ.7) ಛಿಂದ್ವಾರ ಜಿಲ್ಲೆಯಲ್ಲಿ 4 ಹಾಗೂ ಬೇತುಲ್ನಲ್ಲಿ ಎರಡು ಮಕ್ಕಳು ಸಾವನ್ನಪ್ಪಿವೆ. ಇನ್ನೂ 6 ಮಕ್ಕಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5 ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸಿರಪ್ ಸೇವಿಸಿ ಅಸ್ವಸ್ಥರಾದ ಮಕ್ಕಳ ಚಿಕಿತ್ಸೆಯ ಖರ್ಚನ್ನು ತಾನೇ ಭರಿಸುವುದಾಗಿ ಮಧ್ಯಪ್ರದೇಶ ಸರ್ಕಾರ ಘೋಷಿಸಿದೆ. ಅತ್ತ ಕೋಲ್ಡ್ರಿಫ್ ಸಿರಪ್ ನಲ್ಲಿ ನರಸಂಬಂಧಿ ಕಾಯಿಲೆಗೆ ಕಾರಣವಾಗಬಹುದಾದ ಅಂಶ ಕಂಡುಬಂದಿದ್ದರಿಂದ, ಅದರ ಉತ್ಪಾದಕ ಶ್ರೀಸನ್ ಫಾರ್ಮಾಸುಟಿಕಲ್ಸ್ ಕಂಪನಿಗೆ ತಮಿಳುನಾಡು ಸಕಾರ ಶೋಕಾಸ್ ನೋಟಿಸ್ ನೀಡಿದೆ.
ಕೋಲ್ಡ್ರಿಫ್ ಕೆಮ್ಮಿನ ಸಿರಪ್ನಿಂದ ಸಾವುಗಳು ಸಂಭವಿಸುತ್ತಿರುವ ಪರಿಣಾಮ ಅದರ ಮಾರಾಟ, ವಿತರಣೆ ಮತ್ತು ಬಳಕೆಯನ್ನು ಪಂಜಾಬ್ ಸರ್ಕಾರ ನಿಷೇಧಿಸಿದೆ. ಇದರೊಂದಿಗೆ ಪಂಜಾಬ್ ಕೋಲ್ಡ್ರಿಫ್ ಸಿರಪ್ ನಿಷೇಧಿಸಿದ 6ನೇ ರಾಜ್ಯವಾಗಿ ಹೊರಹೊಮ್ಮಿದೆ.
The death toll from the toxic cough syrup tragedy in Madhya Pradesh has risen to 20, with six more children succumbing to kidney failure after consuming Coldriff syrup. Earlier, 14 children from Chhindwara district had died, and the latest fatalities include four from Chhindwara and two from Betul.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm