ಬ್ರೇಕಿಂಗ್ ನ್ಯೂಸ್
10-08-20 05:31 pm Headline Karnataka News Network ದೇಶ - ವಿದೇಶ
ಹಾಂಕಾಂಗ್, ಆಗಸ್ಟ್ 10: ವಿದೇಶಿ ಶಕ್ತಿಗಳೊಂದಿಗೆ ಶಾಮೀಲಾದ ಆರೋಪದ ಮೇಲೆ ಹೊಸ ರಾಷ್ಟ್ರೀಯ ಭದ್ರತಾ ಕಾನೂನು ಅಡಿ ಹಾಂಕಾಂಗ್ನ ಮಾಧ್ಯಮ ಕ್ಷೇತ್ರದ ದಿಗ್ಗಜ ಜಿಮ್ಮಿ ರೈ ಅವರನ್ನು ಇಂದು ಬೆಳಗ್ಗೆ ಬಂಸಲಾಗಿದೆ.
ಅಲ್ಲದೇ ಪತ್ರಿಕೋದ್ಯಮಿಯ ಕೇಂಧ್ರ ಕಚೇರಿ ಮತ್ತು ಪ್ರಕಾಶನ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ. ಹಾಂಕಾಂಗ್ ಮತ್ತು ಚೀನಾ ನಡುವಣ ಸಂಘರ್ಷ ಉಲ್ಬಣಗೊಂಡಿದ್ದು, ಜೂನ್ನಲ್ಲಿ ಬೀಜಿಂಗ್, ಹಾಂಕಾಂಗ್ ಮೇಲೆ ವಿಸಿದ ಹೊಸ ರಾಷ್ಟ್ರೀಯ ಕಾನೂನು ಅಡಿ ಇದೇ ಮೊದಲ ಬಾರಿಗೆ ಅತಿಗಣ್ಯ ವ್ಯಕ್ತಿಯನ್ನು ಬಂಸಲಾಗಿದೆ.
ಪತ್ರಿಕೋದ್ಯಮಿ ಟಾಜಿಮ್ಮಿ ಲೈ ಈ ಸಮಯದಲ್ಲಿ ವಿದೇಶಿ ಶಕ್ತಿಗಳೊಂದಿಗೆ ಕೈಜೋಡಿಸಿ ಸರ್ಕಾರದ ವಿರುದ್ಧ ಕುತಂತ್ರದಲ್ಲಿ ಶಾಮೀಲಾಗಿದ್ದಾರೆ ಎಂದು ಉನ್ನತಾಕಾರಿಯೊಬ್ಬರು ತಿಳಿಸಿದ್ದಾರೆ.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 08:30 pm
HK News Desk
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm