ಬ್ರೇಕಿಂಗ್ ನ್ಯೂಸ್
17-10-25 05:25 pm HK News Desk ದೇಶ - ವಿದೇಶ
ಅಹ್ಮದಾಬಾದ್, ಅ.17 : ಗುಜರಾತ್ ಬಿಜೆಪಿ ಸರ್ಕಾರದಲ್ಲಿ ಎಲ್ಲ 16 ಸಚಿವರ ರಾಜಿನಾಮೆ ಪಡೆದು ಸಂಪುಟ ಪುನಾರಚನೆ ಮಾಡಲಾಗಿದೆ. ಗೃಹ ಸಚಿವರಾಗಿದ್ದ ಹರ್ಷ ಸಾಂಘ್ವಿ ಅವರನ್ನು ನೂತನ ಉಪ ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಂಪುಟ ಸಚಿವರ ಸಂಖ್ಯೆಯನ್ನು 25ಕ್ಕೆ ವಿಸ್ತರಿಸಲಾಗಿದೆ.
ಹೊಸ ಸಂಪುಟದಲ್ಲಿ ಆರು ಮಾಜಿ ಸಚಿವರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ಬಿಜೆಪಿ ಶಾಸಕಿ ರಿವಾಬಾ ಜಡೇಜಾ ಸೇರಿದಂತೆ 19 ಹೊಸಬರಿಗೆ ಸಚಿವ ಸ್ಥಾನ ಸಿಕ್ಕಿದೆ. ಹರ್ಷ ಸಾಂಘ್ವಿ, ಕುನ್ವರ್ಜಿ ಬವಲಿಯಾ, ಪ್ರಫುಲ್ ಪನ್ಸೇರಿಯಾ, ರಿಷಿಕೇಶ್ ಪಟೇಲ್, ಪರಶೋತ್ತಮ್ ಸೋಲಂಕಿ, ಕನುಭಾಯಿ ದೇಸಾಯಿ ತಮ್ಮ ಸಚಿವ ಸ್ಥಾನ ಉಳಿಸಿಕೊಂಡಿದ್ದಾರೆ.
ಹೊಸ ಸಂಪುಟದಲ್ಲಿ ಜಾತಿ ಲೆಕ್ಕಾಚಾರದಲ್ಲಿ ಒಬಿಸಿ ಸಮುದಾಯದ ಎಂಟು ಸಚಿವರು, ಪಾಟಿದಾರ್ ಸಮುದಾಯದ ಆರು ಮಂದಿ, ಬುಡಕಟ್ಟು ಸಮುದಾಯಗಳಿಂದ ನಾಲ್ಕು ಮಂದಿ, ಪರಿಶಿಷ್ಟ ಜಾತಿಗಳಿಂದ ಮೂವರು, ಕ್ಷತ್ರಿಯ ಸಮುದಾಯದ ಇಬ್ಬರು, ಬ್ರಾಹ್ಮಣ ಮತ್ತು ಜೈನ (ಲಘುಮತಿ) ಸಮುದಾಯಗಳಿಂದ ತಲಾ ಒಬ್ಬರು ಸಚಿವರಾಗಿ ಸ್ಥಾನ ಪಡೆದಿದ್ದಾರೆ.
ಭೂಪೇಂದ್ರ ಪಟೇಲ್ ಸಂಪುಟದ ಎಲ್ಲ 16 ಸಚಿವರು ನಿನ್ನೆ ರಾಜೀನಾಮೆ ನೀಡಿದ್ದರು. ಗುಜರಾತ್ ವಿಧಾನಸಭೆ 182 ಸದಸ್ಯರ ಬಲವನ್ನು ಹೊಂದಿದ್ದು, ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಗರಿಷ್ಠ 27 ಸಚಿವರಿಗೆ ಅವಕಾಶ ನೀಡುತ್ತದೆ. ಭೂಪೇಂದ್ರ ಪಟೇಲ್ ನೇತೃತ್ವದ ಸರ್ಕಾರವು 2022ರಲ್ಲಿ ಅಸ್ತಿತ್ವಕ್ಕೆ ಬಂದಿತ್ತು. ಇದೀಗ ಎರಡೂವರೆ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಾತಿ ಲೆಕ್ಕಾಚಾರ ಅನುಸರಿಸಿ ಹೊಸಬರಿಗೆ ಅವಕಾಶ ನೀಡಲಾಗಿದೆ.
In a major political overhaul, the Gujarat BJP government has restructured its Cabinet, with Chief Minister Bhupendra Patel expanding his team to 25 ministers after the resignation of all 16 previous members.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm