ಬ್ರೇಕಿಂಗ್ ನ್ಯೂಸ್
10-08-20 05:52 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 10: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೂ ಮಾರಕ ಕೊರೋನಾ ಸೋಂಕು ತಗುಲಿದೆ. ಇತ್ತೀಚೆಗೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಣಬ್ ಮುಖರ್ಜಿಯವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಇದೀಗ ಕೊರೋನಾ ಟೆಸ್ಟ್ ರಿಪೋರ್ಟ್ನಲ್ಲಿ ಪಾಸಿಟಿವ್ ಎಂದು ಬಂದಿದೆ. ಇದನ್ನು ಪ್ರಣಬ್ ಮುಖರ್ಜಿಯವರೇ ಖುದ್ದು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಣಬ್ ಮುಖರ್ಜಿಯವರು, ಇಂದು ಆಸ್ಪತ್ರೆಗೆ ತೆರಳಿದಾಗ ನನಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಕಳೆದೊಂದು ವಾರದಿಂದ ನನ್ನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಎಲ್ಲರೂ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ. ವೈದ್ಯರ ಸಲಹೆ ಮೇರೆಗೆ ಹೋಮ್ ಐಸೋಲೇಷನ್ನಲ್ಲಿರಿ ಎಂದು ವಿನಂತಿಸಿದ್ದಾರೆ.
On a visit to the hospital for a separate procedure, I have tested positive for COVID19 today.
— Pranab Mukherjee (@CitiznMukherjee) August 10, 2020
I request the people who came in contact with me in the last week, to please self isolate and get tested for COVID-19. #CitizenMukherjee
06-07-26 04:40 pm
HK News Staffer
ಬೆಂಗಳೂರು ಕೆ.ಆರ್ ವೃತ್ತದಲ್ಲಿ ಬಿಎಂಟಿಸಿ ಬಸ್ಸುಗಳ ಡ...
04-07-26 02:51 pm
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
06-07-26 01:14 pm
HK News Staffer
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
06-07-26 10:00 pm
HK News Desk
ಮಂಗಳೂರು ವಿಧಾನಸಭೆ ಕ್ಷೇತ್ರದಲ್ಲಿ ಎಸ್ ಐಆರ್ ಪ್ರಕ್ರ...
06-07-26 09:13 pm
ಧರ್ಮ ಕಾರ್ಯಗಳ ಅನುಷ್ಠಾನದಿಂದ ವ್ಯವಹಾರದಲ್ಲಿ ಯಶಸ್ಸು...
05-07-26 10:15 pm
ಉನ್ನತ ಶಿಕ್ಷಣಕ್ಕಾಗಿ ಜರ್ಮನಿ ತೆರಳಿದ್ದ ಮಂಗಳೂರಿನ ಯ...
05-07-26 09:34 pm
Panambur Block, Mangalore: ಪಣಂಬೂರು ಹೆದ್ದಾರಿಯಲ...
05-07-26 06:33 pm
06-07-26 04:49 pm
HK News Staffer
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am
ಅಯೋಧ್ಯೆ ರಾಮ ಮಂದಿರ ಬೆನ್ನಲ್ಲೇ ಬದರಿನಾಥ ಕ್ಷೇತ್ರದಲ...
04-07-26 09:47 pm
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm