ಬ್ರೇಕಿಂಗ್ ನ್ಯೂಸ್
23-10-25 03:39 pm HK News Desk ದೇಶ - ವಿದೇಶ
ಪಾಟ್ನಾ, ಅ.23 : ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಒಕ್ಕೂಟವು ಬಿಹಾರ ಚುನಾವಣೆ ಹಿನ್ನಲೆಯಲ್ಲಿ ಆರ್ಜೆಡಿ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದೆ.
ಒಕ್ಕೂಟದ ಎಲ್ಲ ಪಕ್ಷಗಳ ಸದಸ್ಯರು ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಲಾಗಿದೆ. ಕಾಂಗ್ರೆಸ್ನ ಹಿರಿಯ ನಾಯಕ ಅಶೋಕ್ ಗೆಹಲೋತ್ ಮಾತನಾಡಿ, ತೇಜಸ್ವಿ ಯಾದವ್ ಸಿಎಂ ಅಭ್ಯರ್ಥಿ ನಿರ್ಧಾರವನ್ನು ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸಿದ್ದಾರೆ ಎಂದು ಹೇಳಿದರು.
ಇಂಡಿಯಾ ಒಕ್ಕೂಟವು ಸರ್ಕಾರ ರಚಿಸಿದರೆ ವಿಕಾಸಶೀಲ ಇನ್ಸಾನ್ ಪಕ್ಷದ(ವಿಐಪಿ) ಮುಖ್ಯಸ್ಥ ಮುಖೇಶ್ ಸಾಹ್ನಿ ಉಪ ಮುಖ್ಯಮಂತ್ರಿ ಹುದ್ದೆಗೆ ಏರಲಿದ್ದಾರೆ. ಅದೇ ರೀತಿ ಹಿಂದುಳಿದ ವರ್ಗಗಳ ಮತ್ತೊಬ್ಬ ನಾಯಕನಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗಲಿದೆ ಎಂದು ಗೆಹ್ಲೋತ್ ಹೇಳಿದ್ದಾರೆ. ಬಿಹಾರದಲ್ಲಿ ನ.6 ಮತ್ತು 11ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ನ.14ರಂದು ಫಲಿತಾಂಶ ಘೋಷಣೆಯಾಗಲಿದೆ.
ಈ ಬಾರಿ ಪ್ರಶಾಂತ್ ಕಿಶೋರ್ ಪಕ್ಷವು ಸ್ಪರ್ಧಿಸುತ್ತಿರುವುದರಿಂದ ಜೆಡಿಯು ಮತ್ತು ಬಿಜೆಪಿ ಮೈತ್ರಿಕೂಟದ ಮತಗಳನ್ನು ವಿಭಜಿಸಿದಲ್ಲಿ ಇಂಡಿಯಾ ಕೂಟಕ್ಕೆ ಲಾಭವಾಗುವ ಸಾಧ್ಯತೆಯಿದೆ. ಅಲ್ಲದೆ, ಸುದೀರ್ಘ ಕಾಲದ ಸಿಎಂ ನಿತೀಶ್ ಕುಮಾರ್ ಆಡಳಿತ ವಿರೋಧಿ ಅಲೆ ಆರ್ ಜೆಡಿ ಪರವಾಗಿ ವಾಲಲಿದೆ ಎಂಬ ಲೆಕ್ಕಾಚಾರ ಕಾಂಗ್ರೆಸ್ ಒಕ್ಕೂಟದ್ದಿದೆ.
The Congress-led INDIA alliance has officially announced RJD leader and former Deputy Chief Minister Tejashwi Yadav as its Chief Ministerial candidate for the upcoming Bihar Assembly elections.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm