ಬ್ರೇಕಿಂಗ್ ನ್ಯೂಸ್
25-10-25 09:36 pm HK News Desk ದೇಶ - ವಿದೇಶ
ಚೆನ್ನೈ, ಅ.25 : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ತಮಿಳುನಾಡಿನಲ್ಲಿ ಮುಂದಿನ ವಾರದಿಂದಲೇ ಆರಂಭಗೊಳ್ಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಮದ್ರಾಸ್ ಹೈಕೋರ್ಟ್ಗೆ ತಿಳಿಸಿದೆ.
ತಮಿಳುನಾಡು ಸೇರಿ ಸದ್ಯದಲ್ಲೇ ಅಸೆಂಬ್ಲಿ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ಬಿಹಾರ ಮಾದರಿಯಲ್ಲೇ ಎಸ್ಐಆರ್ ಪ್ರಕ್ರಿಯೆ ನಡೆಸಲಾಗುವುದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಹಾಗೂ ನ್ಯಾಯಮೂರ್ತಿ ಜಿ.ಅರುಳ್ ಮುರುಗನ್ ಅವರಿದ್ದ ಪೀಠದ ಮುಂದೆ ಆಯೋಗವು ಹೇಳಿಕೆ ನೀಡಿದೆ.
ಚೆನ್ನೈನ ಟಿ.ನಗರ ವಿಧಾನಸಭಾ ಕ್ಷೇತ್ರದ 229 ಬೂತ್ಗಳಲ್ಲಿ ಸಂಪೂರ್ಣವಾಗಿ ಮತದಾರ ಪಟ್ಟಿಯನ್ನು ಪರಿಶೀಲನೆ ನಡೆಸುವಂತೆ ಎಐಎಡಿಎಂಕೆ ಮಾಜಿ ಶಾಸಕ ಬಿ.ಸತ್ಯನಾರಾಯಣ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ದೂರನ್ನು ಪರಿಗಣಿಸುವುದಾಗಿ ಆಯೋಗ ಹೈಕೋರ್ಟಿಗೆ ತಿಳಿಸಿದ್ದು ಡಿಎಂಕೆ ಪಕ್ಷಕ್ಕೆ ಅನುಕೂಲ ಮಾಡಿಕೊಡಬೇಕು ಎಂಬ ದೃಷ್ಟಿಯಿಂದ ಟಿ.ನಗರ ವಿಧಾನಸಭಾ ಕ್ಷೇತ್ರದಲ್ಲಿ ಎಐಎಡಿಎಂಕೆ ಪಕ್ಷದ 13 ಸಾವಿರ ಬೆಂಬಲಿಗರ ಹೆಸರುಗಳನ್ನು 2021ರಲ್ಲಿ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು. ಆದರೆ, ಸತ್ತವರ ಹೆಸರನ್ನು ತೆಗೆದುಹಾಕಿರಲಿಲ್ಲ. 1998ರಲ್ಲಿ ಕ್ಷೇತ್ರದಲ್ಲಿ 2,08,349 ಲಕ್ಷ ಮತದಾರರಿದ್ದು, 2021ರ ವೇಳೆಗೆ 36,656ರಷ್ಟು ಮಾತ್ರ ಏರಿಕೆಯಾಗಿದೆ. ಕ್ಷೇತ್ರದಲ್ಲಿರುವ ಜನಸಂಖ್ಯೆಗೂ ಹಾಗೂ ಮತದಾರರ ನಡುವೆ ದೊಡ್ಡ ಮಟ್ಟದ ಅಂತರವಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ, ಪರಿಷ್ಕರಣೆ ನಡೆಸಬೇಕು' ಎಂದು ಕೋರಿ ಬಿ.ಸತ್ಯನಾರಾಯಣ್ ಹೈಕೋರ್ಟ್ ಮೆಟ್ಟಿಲೇರಿದ್ದರು.
The Election Commission of India (ECI) has informed the Madras High Court that a Special Summary Revision (SSR) of the electoral rolls in Tamil Nadu will commence next week.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm